ಬಿತ್ತನೆಗೆ ಸೋಯಾ ಬೀಜದ ಕೊರತೆ

ಲಾಕಡೌನ ಮಧ್ಯ ರೈತರು ಮುಂಗಾರು ಬಿತ್ತನೆಗಾಗಿ ಭೂಮಿಯ ಸಿದ್ಧತೆ ಮಾಡಿಕೊಂಡಿದ್ದಾರೆ. ನಿರಂತರವಾಗಿ ಮೂರು ದಿವಸ ಸುರಿದ ಮಳೆ ಶುರುವಾಗಿರುವುದರಿಂದ ರೈತರು ಬಿತ್ತನೆ ಮಾಡಬೇಕೆಂದು ಯೋಚಿಸುತ್ತಲೆ ಆದರೆ ಬೀದರ ನಗರ ಸೇರಿದಂತೆ ತಾಲೂಕ ಮಟ್ಟದಲ್ಲಿ ಸೋಯಾ ಬೀನ್ ಬೀಜ ಸಿಗದೆ ರೈತರು, ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜಕ್ಕಾಗಿ ಪರದಾಡುವಂತಹ ಪರಿಸ್ಥಿತಿ ಎದುರುವಾಗಿದೆ. ಜಿಲ್ಲೆಯಲ್ಲಿ ಮುಂಗಾರು ಬಿತ್ತನೆಗು ಮುಂಚೆ ಸೋಯಾ ಬೀಜಗಳ ಕೊರತೆ ಆಗಿದೆ.ನಿತ್ಯ ರೈತ ಸಂಪರ್ಕ ಕೇಂದ್ರಗಳಲ್ಲಿ ತೆರಳಿದರೆ ರೈತ ಸಂಪರ್ಕ ಕೇಂದ್ರದ ಅಧಕಾರಿಗಳು ಸಿಗುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಕ್ರಾಂತಿಕಾರಿ ಅರ್ನೆಸ್ಟೋ ಚೆಗುವೆರಾ

Mon Jun 15 , 2020
ಚೆಗುವೆರಾ, ಅಮೇರಿಕದಂತಹ ಅಮೇರಿಕವನ್ನೇ ನಡುಗಿಸಿದ ಜಗದೇಕವೀರನಾತ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷರಾದ ರಮೇಶ್ ವೀರಪೂರ ಹೇಳಿದ್ದಾರೆ. ನಿಲೋಗಲ್ ಗ್ರಾಮದಲ್ಲಿ ಎಸ್‌ಎಫ್‌ಐ ವತಿಯಿಂದ ಚೆಗುವೆರಾ ಜಯಂತಿ ಆಚರಣೆ ಮಾಡಲಾಯಿತು ಬಳಿಕ ಮಾತನಾಡಿದ ಅವರು, ಚೆಗುವೆರಾ ಈ ಹೆಸರನ್ನು ಹೇಳುವುದೇ ಒಂದು ಅಭಿಮಾನ ಸೈನಿಕ ದಿರಿಸಿನ ಗಡ್ಡದಾರಿ,ತಲೆಯಲ್ಲೊಂದು ಕ್ಯಾಪು ಆ ಕ್ಯಾಪಲ್ಲೊಂದು ನಕ್ಷತ್ರ ಭಯವೆಂದರೇನೆAದು ಅರಿಯದ ತೀಕ್ಷ್ಣ ಕಣ್ಣೋಟ, ಇವೆಲ್ಲವೂ ತುಂಬಿದ ಆತನ ಮುಖ ನೋಡಿದಾಗ ಅನ್ಯಾಯದ ವಿರುದ್ದ ಹೋರಾಡುವ ಹೋರಾಟಗಾರರಿಗೆ ಉತ್ಸಾಹದ ಸ್ಪೂರ್ತಿಯ […]

Advertisement

Wordpress Social Share Plugin powered by Ultimatelysocial