ಬಿಪಿನ್‌ ರಾವತ್‌, ಕಲ್ಯಾಣ್‌ ಸಿಂಗ್‌ ಗೆ ಮರಣೋತ್ತರ ಪದ್ಮವಿಭೂಷಣ

ಹೊಸದಿಲ್ಲಿ: ೨೦೨೧ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಪ್ರಕಟಿಸಿದ್ದಾರೆ. ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟ ಮಾಜಿ ಸಿಡಿಎಸ್‌ ಜೆನರಲ್‌ ಬಿಪಿನ್‌ ರಾವತ್‌ ಹಾಗೂ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ರಿಗೆ ಪದ್ಮ ವಿಭೂಷಣ ಘೋಷಿಸಲಾಗಿದೆ.ಗುಲಾಂ ನಬಿ ಆಝಾದ್‌, ಬುದ್ಧದೇಬ್‌ ಬಟ್ಟಾಚಾರ್ಯ, ಗೂಗಲ್‌ ಸಿಇಒ ಸುಂದರ್‌ ಪಿಚೈ, ಮೈಕ್ರೋಸಾಪ್ಟ್‌ ನ ಸತ್ಯ ನಾಡೆಲ್ಲ ಸೇರಿದಂತೆ ಹಲವರಿಗೆ ಪದ್ಮಭೂಷಣ ಘೋಷಿಸಲಾಗಿದ್ದು, ಕರ್ನಾಟಕದ ಸುಬ್ಬಣ್ಣ ಅಯ್ಯಪ್ಪನ್‌ ಸೇರಿದಂತೆ ಹಲವರಿಗೆ ಪದ್ಮಪ್ರಶಸ್ತಿ ಘೋಷಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಸಲಾರ್ ಕ್ಯಾರೆಕ್ಟರ್ ಪೋಸ್ಟರ್: ಶ್ರುತಿ ಹಾಸನ್ ಅವರ ಹುಟ್ಟುಹಬ್ಬದಂದು ಅವರ ಫಸ್ಟ್ ಲುಕ್ ಅನಾವರಣ;

Sat Jan 29 , 2022
ಸಾಲಾರ್ ನಿರ್ಮಾಪಕರು ಚಿತ್ರದ ಹೊಸ ಕ್ಯಾರೆಕ್ಟರ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಮುಂಬರುವ ಚಿತ್ರದಲ್ಲಿ ಶ್ರುತಿ ಹಾಸನ್ ಆದ್ಯ ಪಾತ್ರದಲ್ಲಿ ನಟಿಸಿದ್ದಾರೆ. ಆಕ್ಷನ್-ಥ್ರಿಲ್ಲರ್ ಚಿತ್ರದಲ್ಲಿ ಪ್ರಭಾಸ್ ಮುಖ್ಯ ನಾಯಕನಾಗಿ ನಟಿಸಿದ್ದಾರೆ. ನಾಯಕ ನಾಯಕ ತನ್ನ ಹುಟ್ಟುಹಬ್ಬದಂದು ಚಿತ್ರದ ನಾಯಕಿಯನ್ನು ಪರಿಚಯಿಸುವ ಹೊಸ ವಿಶೇಷ ಪೋಸ್ಟರ್ ಅನ್ನು ಸಹ ಹಂಚಿಕೊಂಡಿದ್ದಾರೆ. ಅವರು ಅವಳನ್ನು ‘ಎನರ್ಜಿ ಬಾಲ್’ ಎಂದೂ ಕರೆಯುತ್ತಾರೆ. ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಅವರ ನೇತೃತ್ವದಲ್ಲಿ, ಮುಂಬರುವ ಆಕ್ಷನ್-ಪ್ಯಾಕ್ಡ್ […]

Advertisement

Wordpress Social Share Plugin powered by Ultimatelysocial