ಬೆಂಗಳೂರು.ಏ.೨೦: ಬಿಬಿಎಂಪಿಯ ತೆರಿಗೆ ಮತ್ತು ರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್. ಶ್ರೀನಿವಾಸ್ ೨೦೨೦-೨೧ನೇ ಸಾಲಿನ ಬಜೆಟ್ ಮಂಡಿಸಿದರು. ಬಜೆಟ್ನಲ್ಲಿ ಸರ್ವ ಶಿಕ್ಷಣ, ಶುದ್ಧ ಕುಡಿಯುವ ನೀರು, ಪರಿಸರ ಸಂರಕ್ಷಣೆ ಹಾಗೂ ಮೂಲಸೌಕರ್ಯಕ್ಕೆ ಅದ್ಯತೆ. ಪ್ರತಿ ಗೃಹೋಪಯೋಗಿ ಕೆಲಸಗಳಿಗೆ ತಿಂಗಳಿಗೆ ೧೦ ಸಾವಿರ ಲೀಟರ್ ನೀರು ಪೂರೈಕೆ. ಇದಕ್ಕಾಗಿ ಬಜೆಟ್ನಲ್ಲಿ ₹43 ಕೋಟಿ ಕಾಯ್ದಿರಿಸಲಾಗಿದೆ.
Please follow and like us:
Mon Apr 20 , 2020
ಕೋವಿಡ್-೧೯ ಗೆ ಸಂಬಂಧಿಸಿದ ಸಾರ್ವಜನಿಕರ ಪ್ರಶ್ನೆಗಳನ್ನು ಉತ್ತರಿಸಲು ಆರೋಗ್ಯ ಸಚಿವಾಲಯ ಟ್ವಿಟರ್ ಸೇವಾ ಎಂಬ ವಿನೂತನ ಕಾರ್ಯವಿಧಾನವನ್ನು ಅಳವಡಿಸಿಕೊಂಡಿದೆ. ತ್ವರಿತಗತಿಯಲ್ಲಿ ಅತಿ ಹೆಚ್ಚು ಜನರ ಪ್ರಶ್ನೆಗಳಿಗೆ ಉತ್ತರಿಸುವ ಕಾರ್ಯವಿಧಾನಗಳನ್ನು ಆರೋಗ್ಯ ಸಚಿವಾಲಯ ಟ್ವಿಟರ್ ಅಳವಡಿಸಿಕೊಂಡಿದೆ. ಕೋವಿಡ್ ತಡೆಗೆ ಸರ್ಕಾರ ಕೈಗೊಂಡಿರುವ ಇತ್ತೀಚಿನ ಕ್ರಮಗಳು, ಆರೋಗ್ಯ ಸೇವೆಗಳನ್ನು ಪಡೆಯುವ ಮಾರ್ಗ, ರೋಗ ಲಕ್ಷಣಗಳು ಕಾಣಿಸಿಕೊಂಡವರಿಗೆ ಯಾರನ್ನು ಸಂಪರ್ಕಿಸಬೇಕೆಂಬ ಮಾಹಿತಿ, ಸಾರ್ವಜನಿಕರ ಅಗತ್ಯತೆಗಳಿಗೆ ಅಧಿಕಾರಿಗಳನ್ನು ಸಂಪರ್ಕಿಸುವುದು ಹೀಗೆ ಹಲವಾರು ವಿಷಯಗಳ ಕುರಿತ ಪ್ರಶ್ನೆಗಳಿಗೆ […]