ಬೀದರ ಜಿಲ್ಲೆಯಲ್ಲಿ  ಕೊರೊನಾ ಆರ್ಭಟ

ಬೀದರ ಜಿಲ್ಲೆಯಲ್ಲಿ  ಕೊರೊನಾ ಆರ್ಭಟ ಮುಂದುವರದಿದೆ ಮತ್ತೆ 95 ಜನರಲ್ಲಿ ಸೋಂಕು ಇರುವುದು ದೃಡಪಟ್ಟಿದೆ.  ಕಳೆದ  ಮೂರು ದಿನಗಳಲ್ಲಿ 234 ಸೋಂಕು ದೃಢಪಟ್ಟಿದೆ. ಹಿನ್ನಲೆಯಲ್ಲಿ ದಿನ ದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದು ಕೊರೊನಾ ಆರ್ಭಟ ಮುಂದುವರೆಯುತ್ತದೆ. ಕೊರೊನಾ  ವಾರಿಯರ್ಸಗಳಲ್ಲಿಯೂ ಆತಂಕ ಹೆಚ್ಚಿದೆ ವೈದ್ಯರು, ಸಿಬ್ಬಂದಿ ಸೇರಿದಂತೆ ವೈರಸ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇಲ್ಲಿಯ ವರೆಗೆ ಒಟ್ಟು ಸೋಂಕಿತರ ಸಂಖ್ಯೆ 1637 ಏರಿಕೆಯಾಗಿದೆ.  ಇದುವರೆಗೂ 69 ಜನರು ಸೋಂಕಿಗೆ ಬಲಿ ಆಗಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ರೇಷ್ಮೆ ರೀಲರ್‌ಗಳ ಸಮಸ್ಯೆ ಬಗೆಹರಿಸುವುದಾಗಿ ಕುಮಾರಸ್ವಾಮಿ ಭರವಸೆ

Fri Jul 24 , 2020
ರಾಮನಗರ ಜಿಲ್ಲೆಯ ರೇಷ್ಮೆ ರೀಲರ್ ಗಳ ಸಮಸ್ಯೆಯನ್ನು ಆದಷ್ಟು ಶೀಘ್ರ ಬಗೆಹರಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಜಿಲ್ಲೆಯ ವ್ಯಾಪ್ತಿಯ ರೇಷ್ಮೆ ರೀಲರ್‌ಗಳ ಜೊತೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ವೀಡಿಯೊ ಸಮಾಲೋಚನೆ ನಡೆಸಿದರು. ರೀಲರ್‌ಗಳು ಹಲವರು ಸಮಸ್ಯೆಗಳನ್ನು ಕುಮಾರಸ್ವಾಮಿ ಅವರ ಬಳಿ ಹೇಳಿಕೊಂಡರು. ಸರ್ಕಾರ ತಮ್ಮ ಕಡೆ ನೋಡುತ್ತಿಲ್ಲ ಎಂದು ಅಳಲು ತೋಡಿಗೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ರೀಲರ್‌ಗಳ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ […]

Advertisement

Wordpress Social Share Plugin powered by Ultimatelysocial