ಬೆಂಗಳೂರಿಗರಿಗೆ ಭಾಸ್ಕರ್ ರಾವ್ ಎಚ್ಚರಿಕೆ

ಸಾರ್ವಜನಿಕರ ಹಿತದೃಷ್ಟಿಯಿಂದ ಅಂಗಡಿಯ ಮುಂಗಟ್ಟುಗಳು ಸಂಸ್ಥೆಗಳು ಹಾಗೂ ಇತರೆ ಮಳಿಗೆಗಳು ಕಟ್ಟುನಿಟ್ಟಾಗಿ ಮಾಸ್ಕ್ , ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸಬೇಕು ಮಳಿಗೆಗಳ ಮುಂದೆ ಜನಸಂದಣಿ ಧೂಮಪಾನ, ಸೇರಿದಂತೆ, ಸುಖಾಸುಮ್ಮನೆ ನಿಂತಿರುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಮಳಿಗೆ ಮಾಲೀಕರುಇದರ ಬಗ್ಗೆ ಗಮನಹರಿಸಬೇಕು. ಸೋಂಕು ಹರಡದಂತೆ ತಮ್ಮ ಜವಾಬ್ದಾರಿಯನ್ನು ನಡೆಯಬೇಕಾಗಿದೆ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ

 

 

 

 

Please follow and like us:

Leave a Reply

Your email address will not be published. Required fields are marked *

Next Post

21 ದಿನಗಳಿಂದ ಸತತವಾಗಿ ಪೆಟ್ರೋಲ್ ಬೆಲೆ ಏರಿಕೆ

Sat Jun 27 , 2020
ಕಳೆದ 21 ದಿನಗಳಿಂದ ಸತತವಾಗಿ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಇದೀಗ ಬೆಲೆ ಏರಿಕೆಯನ್ನು ಖಂಡಿಸಿರುವ NSUI ಇಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಬಳಿ ಶವದಂತೆ ಬೈಕ್ ಹೊತ್ತು ಮೆರವಣಿಗೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆಯನ್ನು ದಾಖಲಿಸಿದೆ. ಹಾಗೆಯೇ NSUI ರಾಜ್ಯಾಧ್ಯಕ್ಷ ಮಂಜುನಾಥ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಯಲ್ಲಿ ಬೈಕ್ ಗೆ ಶವದಂತೆ ಸಂಸ್ಕಾರ ಮಾಡಿ ಕೊನೆಗೆ ಬೆಂಕಿ ಹಚ್ಚಿ ಬೈಕನ್ನು […]

Advertisement

Wordpress Social Share Plugin powered by Ultimatelysocial