ಬೆಂಗಳೂರಿಗೆ ಬಂದ ಕೃತಿ ಕರಬಂಧ ಯಾಕೆ ಗೊತ್ತಾ..?

ಮೂರು ವರ್ಷಗಳ ಬಳಿಕ ಕೃತಿ ಬೆಂಗಳೂರಿಗೆ ಮರಳಿ ಬಂದಿದ್ದಾರೆಗೂಗ್ಲಿಚೆಲುವೆ ಕೃತಿ ಕರಬಂಧ. ಆದರೆ ಸಿನಿಮಾಗಾಗಿ ಬಂದಿರೊದಅಲ್ಲಾ ಬದಲಿಗೆ ಮಳಿಗೆ ಉದ್ಘಾಟನೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಇಂದು ಬೆಂಗಳೂರಿನ ಇಂದಿರಾನಗರದಲ್ಲಿ ಮೊದಲ ಮೈವಾ ಮಳಿಗೆಯ ಉದ್ಘಾಟನೆ ಸಮಾರಂಭದಲ್ಲಿ ನಟಿ ಕೃತಿ ಕರಬಂಧ ಪಾಲ್ಗೊಂಡಿದ್ದರು. ಪಂಜಾಬಿ ಮೂಲದವರಾದ ಕೃತಿ ಕರಬಂಧ ಕಾರ್ಯಕ್ರಮದಲ್ಲಿ ಮುದ್ದಾಗಿ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದರು.ಇನ್ನು ಈ ಕುರಿತು ನಟಿ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಪೋಟೋ ಶೇರ್‌ ಮಾಡಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕಕ್ಕೆ ಇಲ್ಲ "ಮೇಕೆದಾಟು" ಯೋಜನೆ...!?

Mon Oct 4 , 2021
ಮೇಕೆದಾಟು ಯೋಜನೆ ಪ್ರಾರಂಭಕ್ಕೆ , ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ ಡಿಕೆಶಿ…! ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಈ ಹಿಂದೆ ನೀರಾವರಿ ಸಚಿವರಾಗಿದ್ದವರು. ಅದಕ್ಕೆ ಸಂಬಂಧಿಸಿದ ಕಾನೂನು ಬಲ್ಲವರು. ಮೇಕೆದಾಟು ಯೋಜನೆಗೆ ಅಡ್ಡಿಪಡಿಸಲು ತಮಿಳುನಾಡಿಗೆ ಹಕ್ಕಿಲ್ಲ ಎಂದು ಅವರೆ ಹೇಳಿದ್ದಾರೆ. ಇದನ್ನೇ ನಾವು ಕೂಡ ಇಷ್ಟುದಿನಗಳಿಂದ ಹೇಳುತ್ತಾ ಬಂದಿದ್ದೇವೆ.ನೀವು ಮುಖ್ಯಮಂತ್ರಿಗಳಾದಾಗಿನಿಂದ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ, ಯಾಕೆ? ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಕೂತಿರುವ ನೀವು ಕೃಷ್ಣ, ಮಹದಾಯಿ […]

Advertisement

Wordpress Social Share Plugin powered by Ultimatelysocial