ಬೆಂಗಳೂರಿನಲ್ಲಿ ಒಂದೇ ದಿನ 11 ಕೇಸ್ ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ..ಪ್ರತಿನಿತ್ಯ ಕೊರೊನಾ ವೈರಸ್ ಜನರಿಂದ ಜನರಿಗೆ ಹರಡುತ್ತಲೇ ಇದೆ..ಇಂದು ವಿಶೇಷ ಅಂದ್ರೆ ಬೆಂಗಳೂರು ನಗರದಲ್ಲೇ 11 ಹೊಸ ಕೊರೊನಾ ಸೋಂಕು ಹರಡಿರೋದು ಧೃಡಪಟ್ಟಿದೆ..ಇನ್ನು ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ 463 ಕ್ಕೆ ಏರಿಕೆ ಕಂಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರೋ ಹೆಲ್ತ್ ಬುಲಿಟನ್ ನಲ್ಲಿ ಸೋಂಕು ಧೃಡಪಟ್ಟಿರೋ ಬಗ್ಗೆ ತಿಳಿಸಿದ್ದಾರೆ..ಇಂದು 18 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿರೋದು ವಿಶೇಷ .ಬೆಂಗಳೂರು ನಗರದಲ್ಲೇ ಹೆಚ್ಚಿನ ಸೋಂಕಿತರು ಇರೋರಿಂದ್ರಿದ ಯಾವ ಯಾವ ಏರಿಯಾಗಳಲ್ಲಿ ಹೆಚ್ಚಿನ ಸೋಂಕಿತರು ಕಂಡು ಬಂದಿದ್ದಾರೆ ಅಂತಹ ಏರಿಯಾಗಳನ್ನು ಸೀಲ್ ಡೌನ್ ಮಾಡಲು ಆರೋಗ್ಯಾಧಿಕಾರಿಗಳು ಹಾಗೂ ಪೊಲೀಸರು ಚಿಂತನೆ ನಡೆಸಿದ್ದಾರೆ..150 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದಾರೆ..ಬೆಂಗಳೂರು ನಗರದಲ್ಲಿ 11 ಪ್ರಕರಣಗಳು ಪತ್ತೆಯಾಗಿವೆ..ತುಮಕೂರಿನಲ್ಲಿ ಒಂದು , ಬೆಳಗಾವಿಯ ರಾಯ್ ಭಾಗ್ ನಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿವೆ.ಉಳಿದಂತೆ  , ಬಾಗಲಕೋಟೆ, ಮುದೋಳ,ಜಮಖಂಡಿ,ವಿಜಯಪುರ ,ಒಂದೊಂದು ಪ್ರಕರಣಗಳು ಪತ್ತೆಯಾಗಿವೆ.

Please follow and like us:

Leave a Reply

Your email address will not be published. Required fields are marked *

Next Post

ಬಿಬಿಎಂಪಿ ಸಿಬ್ಬಂದಿಗೆ ಸನ್ಮಾನ ಮಾಡಿದ ಪೊಲೀಸರು

Fri Apr 24 , 2020
ಕೊರೊನಾ ವೈರಸ್ ಹರಡುತ್ತಿದ್ದು ,ನಿಯಂತ್ರಣಕ್ಕಾಗಿ ಬಿಬಿಎಂಪಿ ಸಿಬ್ಬಂದಿ ಶ್ರಮಿಸುತ್ತಿದ್ದಾರೆ..ನಿಯಂತ್ರಣ ಹಾಗೂ ಮುಂಜಾಗೃತ ಕ್ರಮವಾಗಿ ಪ್ರತಿನಿತ್ಯ ಸೋಂಕು ನಿವಾರಕ  ಸಿಂಪಡಣೆಯನ್ನು ಬಿಬಿಎಂಪಿ ಸಿಬ್ಬಂದಿ ಮಾಡುತ್ತಿದ್ದಾರೆ..ಸ್ಪಚ್ವತಾ ಸಿಬ್ಬಂದಿ ಶೇಖರ್ ಬೆಂಗಳೂರಿನ ಟ್ರಿನಿಟಿ ಸರ್ಕಲ್ ಹಾಗೂ ಎಂ.ಜಿ ರೋಡ್ ಸುತ್ತಮುತ್ತ ಸೋಂಕು ನಿವಾರಕವನ್ನು ಪ್ರತಿನಿತ್ಯ ಸಿಂಪಡಿಸುತ್ತಿದ್ರು..ಇದನ್ನು ಗಮನಿಸಿದ ಹಲಸೂರು ಸಂಚಾರಿ ಪೊಲೀಸ್ ಇನ್ಸ್ ಪೆಕ್ಟರ್ ವಿಜಯ್ ಹಡಗಲಿ ಹಾಗೂ ಸಿಬ್ಬಂದಿ ಬಿಬಿಎಂಪಿ ಸಿಬ್ಬಂದಿ ಶೇಖರ್ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..ಹಾಗೇ ಜೀವದ ಹಗ್ಗು ತೊರೆದು […]

Advertisement

Wordpress Social Share Plugin powered by Ultimatelysocial