ಬೆಂಗಳೂರಿನಲ್ಲಿ ಕೋವಿಡ್ ಅಟ್ಟಹಾಸ

ಬೆಂಗಳೂರಿನಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ವಿಧಾನಸೌಧದಲ್ಲಿ ತಜ್ಞರ ಜೊತೆಗೆ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತಾಗಿ ಚರ್ಚೆ ನಡೆಸಲು ತುರ್ತು ಸಭೆಯನ್ನು ಕರದಿದ್ದಾರೆ. ಸಭೆಯಲ್ಲಿ ವೈದ್ಯರು ಸೇರಿದಂತೆ ವಿವಿಧ ಕ್ಷೇತ್ರಗಳ ತಜ್ಞರು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅದರಲ್ಲೂ ಬೆಂಗಳೂರು ನಗರದಲ್ಲಿ ಸೋಂಕು ನಿಯಂತ್ರಣ ಮೀರಿ ಹರಡುತ್ತಿದೆ. ನಗರದಲ್ಲಿ ನಿನ್ನೆ ಒಂದೇ ದಿನ ೫೦೩ ಪ್ರಕರಣಗಳು ಪತ್ತೆಯಾಗಿದ್ದು. ಒಟ್ಟು ಸೋಂಕಿತರ ಸಂಖ್ಯೆ ೪,೫೫೫ಕ್ಕೆ ಏರಿಕೆಯಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಅಭಿಮಾನಿಗಳು ಫುಲ್ ಫಿದಾ..!

Wed Jul 1 , 2020
ಲಾಕ್‌ಡೌನ್‌ನಿಂದಾಗಿ ಕ್ರಿಕೆಟ್ ಚಟುವಟಿಕೆಗಳು ಸ್ತಬ್ಧವಾಗಿದ್ದು. ಈಗ ಆಟಗಾರರು ಎಲ್ಲಾ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿದ್ದಾರೆ,ಇದಕ್ಕೆ ಧವನ ಕೂಡ ಹೊರತಾಗಿಲ್ಲ ಟೈಮ್ ಪಾಸ್ಗಾಗಿ ಒಂದಿಲೊAದು ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಧವನ್, ಇದೀಗ ಕಲರ್ ಫುಲ್ ಹೇರ್ಸ್ಟೈಲ್ ಮಾಡಿಕೊಂಡಿದ್ದಾರೆ. ಅರೇ ಇದೇನಿದು ಧವನ್ ತಲೆಯಲ್ಲಿ ಕೂದಲೇ ಇಲ್ಲದಿದ್ದರೂ ಹೇರ್ಸ್ಟೈಲ್ ಹೆಂಗೆ ಅಂತೀರಾ. ಇದನ್ನು ಸ್ವತಃ ಧವನ್ ಇನ್ಸ್ಟಾಗ್ರಾಂನಲ್ಲಿ ಫೋಟೋದೊಂದಿಗೆ ಹಂಚಿಕೊAಡಿದ್ದಾರೆ.ಮನೆಯಲ್ಲಿ ಪತ್ನಿ ಮಗನೊಂದಿಗೆ ಕಾಲಕಳೆಯುತ್ತಿರುವ ಧವನ್, ಅವರೊಂದಿಗೆ ಇನ್ಸ್ಟಾಗ್ರಾಂನಲ್ಲಿ ಕಾಣಿಸಿಕೊಳ್ಳುವುದು ಉಂಟು. ಸೋಮವಾರ ಫೋಟೋವೊಂದನ್ನು ಪ್ರಕಟಿಸಿರುವ […]

Advertisement

Wordpress Social Share Plugin powered by Ultimatelysocial