ದಿನೇ ದಿನೇ ರಾಜಧಾನಿಯಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ೭ ದಿನಗಳ ಕಾಲ ಸರ್ಕಾರ ಲಾಕ್ ಡೌನ್ ಹೇರಿದ್ದು ಶ್ರಮಿಕ ವರ್ಗ ಏನು ಮಾಡಬೇಕೆಂದು ತೋಚದೆ ಕಂಗಾಲಾಗಿ ತಮ್ಮ ತಮ್ಮ ಊರುಗಳತ್ತ ಪಯಣ ಬೆಳೆಸಿದ್ದಾರೆ , ಆದ ಕಾರಣ ಮೆಜೆಸ್ಟಿಕ್ನಲ್ಲಿ ಹಾಗು ಟೋಲ್ಗಳಲ್ಲಿ ಭಾರಿ ಜನ ಜಂಗುಳಿ ಏರ್ಪಟ್ಟಿತ್ತು ಹಾಗು ವಾಹನ ದಟ್ಟಣೆ ಹೆಚ್ಚಾಗಿ ಕಂಡುಬAತು. ಜನಸ್ತೋಮವನ್ನ ನೋಡಿದ ಸಾರಿಗೆ ಇಲಾಖೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಉದ್ದೇಶದಿಂದ ಸುಮಾರು ೮೦೦ಕ್ಕೂ ಹೆಚ್ಚಿನ ಬಸ್ಗಳನ್ನ ರಾಜಧಾನಿಯಿಂದ ಬೇರೆ ಬೇರೆ ಜಿಲ್ಲೆಗಳಿಗೆ ಹೊರಡಲು ಸಜ್ಜುಗೊಳಿಸಿದೆ.
ಬೆಂಗಳೂರಿನಲ್ಲಿ ನಾಳೆಯಿಂದ ಲಾಕ್ಡೌನ್ ಜಾರಿ
Please follow and like us: