ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಸಾಧ್ಯವಿಲ್ಲ…

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಸಾಧ್ಯವೇ ಇಲ್ಲ ಎಂದು ಕಂದಾಯ ಸಚಿವ ಆರ್.ಆಶೋಕ್ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವ ಕಾರಣಕ್ಕೂ ಬೆಂಗಳೂರಿನಲ್ಲಿ ಲಾಕ್ ಡೌನ್ ಪ್ರಸ್ತಾವನೆಯೇ ಇಲ್ಲ. ಕೊರೊನಾ ಜತೆಯೆ ನಾವು ಬದುಕಬೇಕಿದೆ, ಕೊರೊನಾ ನಡುವೆ ಅಭಿವೃದ್ಧಿ ಕರ‍್ಯ ನಡೆಯಬೇಕಿದೆ. ಜನರು ಆತಂಕ ಪಡಬೇಕಿಲ್ಲ. ಸೀಲ್ ಡೌನ್ ವ್ಯಾಪ್ತಿಯನ್ನು ಹೆಚ್ಚಿಸಲಾಗುವುದು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಸೋಂಕು ಪೀಡಿತರ ಪ್ರಮಾಣ ಕಡಿಮೆಯಿದೆ. ಹೊರರಾಜ್ಯಗಳಿಂದ ಬಂದವರನ್ನು ಕ್ವಾರಂಟೈನ್ ಮಾಡಲಾಗುತ್ತದೆ. ಹೋಟೆಲ್,ಕಲ್ಯಾಣ ಮಂಟಪಗಳಲ್ಲಿ ಕ್ವಾರಂಟೈನ್ ವ್ವವಸ್ಥೆಯನ್ನು ಮಾಡಲಾಗುತ್ತದೆ,ಇನ್ಮುಂದೆ ಪ್ರತಿದಿನ ೭ ಸಾವಿರ ಕೋವಿಡ್ ಟೆಸ್ಟ್ ಮಾಡಲಾಗುವುದು ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು ಲಾಕ್‌ಡೌನ್ ಮಾಡುವುದು ಅಸಾಧ್ಯ..

Fri Jun 26 , 2020
ಬೆಂಗಳೂರು ಲಾಕ್ ಡೌನ್ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ, ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲ ಎಂದು ಹೇಳಿದರು.ವಿಧಾನಸೌಧದಲ್ಲಿ ಮಾತನಾಡಿದ ಬಿಎಸ್ ವೈ, ದೇಶದ ೫ ಭಾರಿ ದೊಡ್ಡ ನಗರಗಳನ್ನು ಹೋಲಿಸಿದರೆ,ನಮ್ಮಲ್ಲಿ ಸಾವಿನ ಸಂಖ್ಯೆ ಶೇಖಡ ೧% ಇದೆ. ರ‍್ಥಿಕ ಸುಧಾರಣೆ ಮುಖ್ಯ,ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಶಾಸಕರು ಹಾಗೂ ಪರಾಜಿತ ನಾಯಕರು ಕೊರೊನಾ ಹರಡದಂತೆ ಅವರವರ ಕ್ಷೇತ್ರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ವಿಪಕ್ಷ ನಾಯಕರ ಸಲಹೆಯನ್ನು […]

Advertisement

Wordpress Social Share Plugin powered by Ultimatelysocial