ಬೆಂಗಳೂರಿನಲ್ಲಿ 10 ದಿನಗಳಲ್ಲಿ 300 ಮಂದಿ ಕೊರೊನಾಗೆ ಬಲಿ

 

ಬೆಂಗಳೂರು,ಜ.28- ಮೂರನೆ ಅಲೆ ಆರಂಭದಲ್ಲಿ ಕೊರೊನಾ ಅಬ್ಬರಿಸಿದ್ದರೂ ಸಾವಿನ ಪ್ರಕರಣಗಳು ಹೆಚ್ಚಿರಲಿಲ್ಲ. ಹೀಗಾಗಿ ಜನ ಆತಂಕಕ್ಕೆ ಒಳಗಾಗಿರಲಿಲ್ಲ. ಆದರೆ, ಇತ್ತೀಚಿನ ವರದಿಗಳನ್ನು ಗಮನಿಸಿದರೆ ಸೋಂಕಿನ ಜತೆಗೂ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿರುವುದು ಭೀತಿ ಹುಟ್ಟಿಸಿದೆ.

ಕೊರೊನಾ ಸೋಂಕಿನ ಪ್ರಕರಣಗಳು ಇಳಿಮುಖವಾಗುತ್ತಿದ್ದರೂ ಸಾವಿನ ಪ್ರಕರಣಗಳು ಹೆಚ್ಚುತ್ತಲೆ ಇರುವುದರಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಸೋಂಕಿತರ ಆರೋಗ್ಯದ ಮೇಲೆ ಕಣ್ಣಿಟ್ಟಿದ್ದಾರೆ.

ಕಳೆದ 10 ದಿನಗಳಿಂದ ರಾಜ್ಯದಲ್ಲಿ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿರುವುದರಿಂದ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕಾದ ಅವಶ್ಯಕತೆ ಇದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೇವರ ಬಗ್ಗೆ ಅಸಂಬದ್ಧ ಹೇಳಿಕೆ: ನಟಿ ಶ್ವೇತಾ ತಿವಾರಿ

Fri Jan 28 , 2022
ಭೂಪಾಲ್: ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ನಟಿ ಶ್ವೇತಾ ತಿವಾರಿ ಧಕ್ಕೆ ತಂದಿದ್ದಾರೆ ಎಂದು ಆರೋಪದ ಮೇಲೆ ದೂರು ದಾಖಲಾಗಿದೆ. ನಟಿಯ ಹೇಳಿಕೆಯನ್ನು ತನಿಖೆ ಮಾಡಿ ವರದಿ ಸಲ್ಲಿಸುವಂತೆ ನಗರ ಪೊಲೀಸರಿಗೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ತಿವಾರಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಿವಾರಿ ಅವರು ಬುಧವಾರ ಭೋಪಾಲ್‌ನಲ್ಲಿ ತಮ್ಮ ವೆಬ್ ಸರಣಿ “ಶೋ ಸ್ಟಾಪರ್” ಪ್ರಚಾರದ ಸಂದರ್ಭದಲ್ಲಿ ವಿವಾದಾತ್ಮಕ […]

Advertisement

Wordpress Social Share Plugin powered by Ultimatelysocial