ಬೆಳಗಾವಿಯಲ್ಲಿ ನೇಣು ಬಿಗಿದುಕೊಂಡು ಕೆಎಎಸ್ ಅಧಿಕಾರಿ ಪತಿ ಆತ್ಮಹತ್ಯೆ

ಬೆಳಗಾವಿಯಲ್ಲಿ ನೇಣು ಬಿಗಿದುಕೊಂಡು ಕೆಎಎಸ್ ಅಧಿಕಾರಿ ಪತಿ ಆತ್ಮಹತ್ಯೆ
ಆಜಮ್ ನಗರದ ನಿವಾಸದಲ್ಲಿ ಎಫ್‌ಡಿಎ ಜಾಫರ್ ಫೀರ್ಜಾದೆ(39) ಆತ್ಮಹತ್ಯೆ
ಇಂದು ಮಧ್ಯಾಹ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಜಾಫರ್ ಫೀರ್ಜಾದೆ ಮೃತದೇಹ ಸ್ಥಳಾಂತರ
ಡಿಟಿಐ‌ನಲ್ಲಿ ಎಫ್‌ಡಿಎ ತರಬೇತಿಯಲ್ಲಿದ್ದ ಜಾಫರ್ ಫಿರ್ಜಾದೆ
ಎಫ್‌ಡಿಎ ಜಾಫರ್ ಫಿರ್ಜಾದೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ
ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಪತ್ನಿ ರೇಷ್ಮಾ ತಾಳಿಕೋಟಿ
ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರೇಷ್ಮಾ ತಾಳಿಕೋಟೆ
ರೇಷ್ಮಾ ತಾಳಿಕೋಟಿ ಆಗಮನಕ್ಕಾಗಿ ಕಾಯುತ್ತಿರುವ ಕುಟುಂಬಸ್ಥರು
ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಾಳೆಹಣ್ಣು ಸೇವಿಸುವುದು ಒಳ್ಳೆಯದೋ? ಅಲ್ಲವೋ?

Tue Feb 14 , 2023
  ಬೆಳಗ್ಗಿನ ಉಪಹಾರ’ ಊಟಗಳ ರಾಜ ಎಂದು ಕರೆಯಲ್ಪಡುತ್ತದೆ. ಯಾಕೆಂದರೆ ಬೆಳಗ್ಗೆ ನಾವು ತಿನ್ನುವ ಆಹಾರ ನಮ್ಮ ಪೂರ್ತಿ ದಿನಕ್ಕೆ ಬೇಕಾಗುವ ಶಕ್ತಿಯನ್ನು ನೀಡುತ್ತದೆ. ಅದಕ್ಕಾಗಿ ನಾವು ಬ್ರೇಕ್ ಫಾಸ್ಟ್ ಗೆ ಆದಷ್ಟೂ ಪೋಷಕಾಂಶಭರಿತ, ಆರೋಗ್ಯಭರಿತ ಆಹಾರವನ್ನು ಸೇವಿಸಬೇಕು.   ಈಗಿನ ಒತ್ತಡದ ಬದುಕಿನಲ್ಲಿ ನಾವು ಏನೋ ಒಂದು ಹೊಟ್ಟೆಗೆ ಹಾಕಿ ಹಸಿವು ತಣಿಸುಕೊಳ್ಳುತ್ತವೆ. ಅದರಲ್ಲಿ ಸುಲಭವಾದ ತಿಂಡಿ ‘ಬಾಳೆಹಣ್ಣು’. ಯಾಕೆಂದರೆ ಇದನ್ನು ತೊಳೆಯುವ ಕಷ್ಟವೂ ಇರುವುದಿಲ್ಲ. ಬಾಳೆಹಣ್ಣು ಪೋಷಕಾಂಶಗಳಿಂದ […]

Advertisement

Wordpress Social Share Plugin powered by Ultimatelysocial