ಬೆಳಗಾವಿ ಜಿಲ್ಲೆಯ ಐನಾಪೂರದಲ್ಲಿ ಚರಂಡಿ ನಿರ್ಮಾಣ ಮಾಡದ ಹಿನ್ನಲೆ

ಐನಾಪೂರ ಪಟ್ಟಣದಲ್ಲಿ ವಾರ್ಡ ನಂಬರ ೮ರ ಗಲ್ಲಿಗಳಲ್ಲಿ ಸುಮಾರು ಇಪ್ಪತ್ತು ವರ್ಷಗಳಿಂದ ರಸ್ತೆ ಹದೆಗೆಟ್ಟು ಹೋಗಿದೆ ಅಲ್ಲದೆ ಇದ್ದ ಸಣ್ಣ ಚರಂಡಿ ತುಂಭಿ ರಸ್ತೆ ಯಲ್ಲಿ ನೀರು ಬರುತ್ತಿದೆ. ಇನ್ನೂ ಒಂದು ಸಣ್ಣ ಮಳೆಯಾದರೆ ಸಾಕು ಈ ರಸ್ತೆ ಕೆಸರು ಗದ್ದೆ ಜಾರುಂಡಿಯAತೆ ಆಗುತ್ತದೆ. ಇಗಾಗಲೆ ಎರಡು ಮೂರು ಜನರು ಜಾರಿ ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ಇನ್ನೂ ಚರಂಡಿ ನೀರು ಮುಂದೆ ಹರಿಯದೆ ತುಂಬಿಕೊAಡು ರಸ್ತೆ ಮೆಲೆ ಬರುತ್ತದೆ ಇದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ,ಮಲೇರಿಯಾ, ಚಿಕನಗುನ್ಯಾ ಮುಂತಾದ ರೋಗಗಳು ಹರಡುವ ಸಾಧ್ಯತೆ ಇದೆ. ಈ ಬಗ್ಗೆ ಹಲವು ಬಾರಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ನಮ್ಮ ಮನವಿಗೆ ಕ್ಯಾರೆ ಎನ್ನದೆ ಹಿನ್‌ಲೆ ಪ್ರತಿಭಟನೆ ಕೈಗೊಂಡಿದ್ದೆವೆ. ಒಂದು ಕೂಡಲೆ ರಸ್ತೆ,ಚರಂಡಿ ಸಮಸ್ಯೆ ಬಗೆಹರಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುದಾಗಿ ಎಚ್ಚರಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಡಿಸಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್

Sat Jul 11 , 2020
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.ಸದ್ಯ ಹೋಂ ಕ್ವಾರಂಟೈನ್‍ಗೆ ಒಳಗಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆಯುವರು.ಈಗಾಗಲೇ ಮುಖ್ಯ ಕಾರ್ಯದರ್ಶಿಗಳ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಮಾಹಿತಿ ಒದಗಿಸಲಾಗಿದ್ದು, ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸುವ ವೇಳೆ ಎಲ್ಲ ಮಾಹಿತಿಗಳನ್ನು […]

Advertisement

Wordpress Social Share Plugin powered by Ultimatelysocial