ಬೈಕ್‌ ಮತ್ತು ಲಾರಿ ನಡುವೆ ಭೀಕರ ಅಪಫಾತ ಸ್ಥಳದಲ್ಲೇ ಇಬ್ಬರ ಸಾವು ” ದಾವಣಗೆರೆ “

 

 

ಹರಿಹರ ತಾಲೂಕಿನ ಕೊಮಾರನಹಳ್ಳಿ ಬಳಿ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ..

ದಾವಣಗೆರೆ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಮಾರನಹಳ್ಳಿ ಬಳಿ ನಡೆದಿದೆ.ವಾಹನ ಅಪಘಾತದಲ್ಲಿ ಇಬ್ಬರು ಸಾವು

ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಶಿವರಾಜ್ (35) ಹಾಗೂ ಪ್ರಮೋದ್ (33) ಮೃತ ದುರ್ದೈವಿಗಳು. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಿಂದ ದಾವಣಗೆರೆಗೆ ಬೈಕ್​ನಲ್ಲಿ ಶಿವರಾಜ್​​ ಹಾಗೂ ಪ್ರಮೋದ್ ಬರುತ್ತಿದ್ದ ವೇಳೆ ಹಾವೇರಿಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್​ನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪೀಪಲ್ ಮರದ 5 ಆರೋಗ್ಯ ಪ್ರಯೋಜನಗಳು

Thu Jan 27 , 2022
ಪೀಪಲ್ ಎಂಬುದು ನಾಗರಿಕತೆಯ ಉದಯದಿಂದಲೂ ಪೂಜಿಸಲ್ಪಟ್ಟ ಮರವಾಗಿದೆ ಮತ್ತು ಅದರ ಧಾರ್ಮಿಕ ಪ್ರಾಮುಖ್ಯತೆಯ ಹೊರತಾಗಿ ಹೆಚ್ಚಿನ ಔಷಧೀಯ ಮೌಲ್ಯವನ್ನು ಹೊಂದಿದೆ. ಭಾರತೀಯ ಉಪಖಂಡಕ್ಕೆ ಸ್ಥಳೀಯವಾಗಿರುವ ಈ ಪವಿತ್ರ ಮರವು ಔಷಧೀಯ ಮೌಲ್ಯದ ಸಂಪತ್ತನ್ನು ಹೊಂದಿದೆ ಮತ್ತು ಹಾವಿನ ಕಡಿತದಿಂದ ಅಸ್ತಮಾ, ಚರ್ಮ ರೋಗಗಳು, ಮೂತ್ರಪಿಂಡದ ಕಾಯಿಲೆಗಳು, ಮಲಬದ್ಧತೆ, ಭೇದಿ, ದುರ್ಬಲತೆ ಮತ್ತು ವಿವಿಧ ರಕ್ತ ಸಂಬಂಧಿತ ಸಮಸ್ಯೆಗಳವರೆಗೆ ಅನೇಕ ಕಾಯಿಲೆಗಳು ಮತ್ತು ರೋಗಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಎಂದು ಉತ್ತರಾಖಂಡದ […]

Advertisement

Wordpress Social Share Plugin powered by Ultimatelysocial