ಬ್ರಾಹ್ಮಣರಿಗೆ ಜಾತಿ ಪತ್ರ ನೀಡಲು ಸೂಚನೆ

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ನೀಡುವಂತೆ ಕಂದಾಯ ಸಚಿವ ಆರ್.ಅಶೋಕ ಸೂಚನೆ. ಹೀಗಾಗಿ ಕಂದಾಯ ಇಲಾಖೆಯಿಂದ ಈಗ ಅಧಿಕೃತ ಆದೇಶ ಹೊರಡಿಸಲಾಗಿದೆ.ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣಪತ್ರ ನೀಡುವಂತೆ ಕಂದಾಯ ಇಲಾಖೆಯಿಂದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲಾಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇನ್ನಿತರ ಸೌಕರ್ಯಗಳನ್ನು ಒದಗಿಸುವುದಕ್ಕಾಗಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಕೋವಿಡ್ ವಾರಿಯರ್ಸ್ಗೆ ಚಿಕಿತ್ಸೆ ನಕಾರ

Thu Jul 16 , 2020
ಕೋವಿಡ್‌ನಿಂದ ಜನರನ್ನ ರಕ್ಷಿಸುವ ಕೊರೊನಾ ವಾರಿರ‍್ಸ್ಗೆ ಶಿವಮೊಗ್ಗದಲ್ಲಿ ರಕ್ಷಣೆ ಇಲ್ಲದಂತಾಗಿದೆ. ಜ್ವರ ಎಂದು ಖಾಸಗಿ ಆಸ್ಪತ್ರೆಗೆ ಹೋಗಿದ್ದ ಪೊಲೀಸ್ ಅಧಿಕಾರಿಯಬ್ಬರಿಗೆ ಚಿಕಿತ್ಸೆಯನ್ನ ನಿರಾಕರಿಸಿದ ಘಟನೆ ನಡೆದಿದೆ. ಜಿಲ್ಲೆಯ ೪೫ ವರ್ಷದ ಎಎಸ್‌ಐ ಒಬ್ಬರು ಜ್ವರ ಹಾಗೂ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಅವರನ್ನು ಕೋವಿಡ್ ಟೆಸ್ಟ್ ಕಾರಣ ಹೇಳಿ ವಾಪಾಸ್ ಕಳುಹಿಸಲಾಗಿದೆ. ಇದರಿಂದ ಈ ಪೊಲೀಸ್ ಅಧಿಕಾರಿ ಬೇರೆ ಬೇರೆ ಆಸ್ಪತ್ರೆಗಳಿಗೆ ಅಲೆದಾಟ ನಡೆಸಬೇಕಾದ ಪರಿಸ್ಥಿತಿ […]

Advertisement

Wordpress Social Share Plugin powered by Ultimatelysocial