ಭಾರತೀಯ ಭದ್ರತಾ ಪಡೆಗಳ ಕಾರ್ಯಚರಣೆ

ಗಡಿಯಲ್ಲಿ ಭದ್ರತಾ ಪಡೆಗಳು ಉಗ್ರರನ್ನ ನಿಯಂತ್ರಿಸುವ ಕಾರ್ಯಚರಣೆಯನ್ನ ಭರ್ಜರಿಯಾಗಿಯೆ ನಡೆಸುತ್ತಿದ್ದಾರೆ.. ಹೌದು ಸತತವಾಗಿ ಉಗ್ರರ ಉಪಟಳವನ್ನ ಭೇದಿಸುತ್ತಲೇ ಇರುವ ಭಾರತೀಯ ಸೇನಾ ಪಡೆ ಮತ್ತೆ ಮೂವರು ಉಗ್ರರನ್ನ ಹತ್ಯೆ ಮಾಡಿದೆ. ಕುಲ್ಗಾಮ್ ನಾಗ್ನಾಡ್ ಚಿಮ್ಮರ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಉಗ್ರರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತಾçಸ್ತçವನ್ನ ವಶಪಡಿಸಿಕೊಂಡಿದ್ದಾರೆ ಎನ್ನುವ ಮಹಿತಿ ಲಭ್ಯವಾಗ್ತಾಯಿದೆ.

Please follow and like us:

Leave a Reply

Your email address will not be published. Required fields are marked *

Next Post

ರಾಜಸ್ತಾನ ಸರ್ಕಾರ ಉರುಳಿಸಲು ಬಿಜೆಪಿ ತಂತ್ರ

Fri Jul 17 , 2020
ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಬಗೆಹಿರಿಯುವ ಯಾವ ಲಕ್ಷಣವು ಕಾಣುತ್ತಿಲ್ಲ….ಇದರ ಜೊತೆಗೆ ಅನರ್ಹ ಶಾಸಕರಿಗೆ ಬಿಜೆಪಿಯು ಗಾಳ ಹಾಕಿ ಹಣದ ಆಮಿಷ ಒಡ್ಡಿ ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ಪ್ರಯತ್ನಿಸುತ್ತಿದೆ ಎನ್ನುವ ಬಲವಾದ ಆರೋಪವನ್ನ ಕಾಂಗ್ರೆಸ್ ಮುಖಂಡ ಸುರ್ಜೆವಾಲಾ ಮಾಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ, ಪಿತೂರಿ ನಡೆಸಿ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿದ ಆರೋಪದ ಮೇಲೆ ಶಾಸಕರಾದ ಬನ್ವರ್ ಲಾಲ್ ಶರ್ಮ ಮತ್ತು ವಿಶ್ವೇಂದ್ರ ಸಿಂಗ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ […]

Advertisement

Wordpress Social Share Plugin powered by Ultimatelysocial