ಭಾರತ-ಚೀನಾ ಗಡಿಯಲ್ಲಿ ಸಂರ್ಷದ ವಾತಾವರಣ ಸೃಷ್ಟಿಯಾಗಿದ್ದು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಗಲ್ವಾನ್ ವ್ಯಾಲಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತದ ಇಬ್ಬರು ಯೋಧರು ಮತ್ತು ಒಬ್ಬ ಅಧಿಕಾರಿಯನ್ನು ಚೀನಾ ಬಲಿ ಪಡೆದಿದೆ. ಗಡಿಯಲ್ಲಿ ನರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಶಾಂತಗೊಳಿಸಲು ಉಭಯ ರಾಷ್ಟ್ರಗಳ ಹಿರಿಯ ಸೇನಾಧಿಕಾರಿಗಳು ಸಭೆ ನಡೆಸಿದ್ದಾರೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.