ಭಾರತ ಸೇರಿ ಇತರ ರಾಷ್ಟಗಳ ಮೇಲೆ ಚೀನಾ ಕಣ್ಣು

ಭಾರತ ಹಾಗು ಚೀನಾ ನಡುವಿನ ಗಡಿ ಬಿಕ್ಕಟ್ಟು ಇನ್ನು ಶಮನಗೊಂಡಿಲ್ಲ ಇದರ ಜೊತೆಗೆ ಜಗತ್ತಿನಾದ್ಯಂತ ತಾಂಡವವಾಡುತ್ತಿರುವ ಕೊರೊನಾ ತವರೂರು ಎಂಬ ಹಣೆಪಟ್ಟಿ ಹೊಂದಿದAತಹ ಚೀನಾ ನೀಚ ಕಾರ್ಯವೋಂದನ್ನ ನಡೆಸುತ್ತಿದೆ ಎಂದು ಗುಪ್ತಚರ ಇಲಾಖೆಯ ತನಿಖೆಯಲ್ಲಿ ಮಾಹಿತಿ ಸಿಕ್ಕಿದೆ. ಹೌದು ಚೀನಾ ಭಾರತ ಸೇರಿ ಪಾಶ್ಚಿಮಾತ್ಯ ರಾಷ್ಟçಗಳ ಮೇಲೆ ಜೈವಿಕ ಅಸ್ತç ಪ್ರಯೋಗಿಸಲು ತನ್ನ ಮಿತ್ರ ರಾಷ್ಟç ಪಾಕಿಸ್ತಾನದೊಂದಿಗೆ ಕೈ ಜೋಡಿಸಿದೆ. ಪಾಕ್ನ ರಕ್ಷಣಾ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಡಿಇಎಸ್ಟಿಒ) ಜತೆ ಸೇರಿ ಜೈವಿಕ ಅಸ್ತ್ರಗಳ ಬಗ್ಗೆ ಚೀನಾ ರಹಸ್ಯ ಅಧ್ಯಯನ ನಡೆಸುತ್ತಿದೆ. ಆದರೆ ಇದಕ್ಕೆ ‘ಉದಯೋನ್ಮುಖ ಸಾಂಕ್ರಾಮಿಕ ರೋಗ ಮತ್ತು ಅದರ ಪ್ರಸರಣ ನಿಯಂತ್ರಣದ ಜೈವಿಕ ಅಧ್ಯಯನ’ ಎಂಬ ಶೀರ್ಷಿಕೆಯನ್ನು ನೀಡಿದೆ ಎನ್ನುವ ಮಾಹಿತಿ ಸಿಕ್ಕೆದೆ ಎಂದು ಹೇಳಲಾಗ್ತಾಯಿದೆ.

Please follow and like us:

Leave a Reply

Your email address will not be published. Required fields are marked *

Next Post

ಮುಖ್ಯಮಂತ್ರಿ ಯಡಿಯೂರಪ್ಪಗೆ ಸಮನ್ಸ್ ಜಾರಿ

Sat Jul 25 , 2020
ಯಡಿಯುರಪ್ಪರವರ ವಿರುದ್ದ ಗೊಕಾಕ ಕೋರ್ಟ್ ನಿಯಮ ಉಲ್ಲಂಘನೆ ಆರೋಪಿಸಿ ಸಮನ್ಸ್ ಜಾರಿ ಮಾಡಿದೆ ಗೋಕಾಕ ಉಪಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಸೆಪ್ಟೆಂಬರ್ ೧ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೋಕಾಕ ಪ್ರಧಾನ ಜೆಎಂಎಫ್ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.ಕಳೆದ ತಿಂಗಳು ೨೬ರಂದು ಆದೇಶ ನೀಡಿರುವ ನ್ಯಾಯಾಧೀಶ ಸಿ.ಕೆ. ವೀರೇಶಕುಮಾರ್, ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸಮನ್ಸ್ ಜಾರಿಗೊಳಿಸಲು ಸೂಚಿಸಿದ್ದಾರೆ. Please follow and […]

Advertisement

Wordpress Social Share Plugin powered by Ultimatelysocial