ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಂದು ವಾರದ ಲಾಕ್ಡೌನ್ ಜಾರಿಗೊಳಿಸಿತ್ತು. ಜುಲೈ ೨೨ನೇ ತಾರೀಖು ಮುಗಿಯಲಿದೆ. ಈಗ ಮತ್ತೆ ಮುಂದುರೆಸತ್ತಾರ ಅಥವಾ ಬೇಡವಾ ಅನ್ನುವ ನಿರ್ಧಾರಕ್ಕೆ ಬರಲು ಸಿಎಂ ಬಿಎಸ್ವೈ ಮುಂದಾಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಎಲ್ಲಾ ಬೆಂಗಳೂರಿನ ಸಚಿವರಿಂದ ಮಾಹಿತಿ ಕಲೆ ಹಾಕಲಿದ್ದಾರೆ. ಸಚಿವರಿಂದ ಮಾಹಿತಿ ಪಡೆದ ನಂತರ ಲಾಕ್ಡೌನ್ ಮುಂದುವರಿಕೆ ಬಗ್ಗೆ ತೀರ್ಮಾನ ಮಾಡಲಿದ್ದಾರೆ.
ಮತ್ತೆ ಲಾಕ್ಡೌನ್ ಆಗುತ್ತಾ ಬೆಂಗಳೂರು..?
Please follow and like us: