ಮನೆಗೆ ಸೇರುವ ಮುನ್ನವೇ ವ್ಯಕ್ತಿಯೊಬ್ಬನ ಸಾವು

ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಸಾವುಗಳು ಹೆಚ್ಚುತ್ತಿದ್ದು ಇದೀಗ ಕಲಬುರ್ಗಿಯ ಇಂದಿರಾ ನಗರದ ನಿವಾಸಿ 32 ವರ್ಷದ ‌ವ್ಯಕ್ತಿ ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಬಂದಿದ್ದರಿಂದ 14 ದಿನಗಳ ಕಾಲ ಕ್ವಾರಂಟೈನ್ ಮುಗಿಸಿ ಮನೆಗೆ ಹೋಗುವಂತೆ ಸೂಚಿಸಿತ್ತು. ಆದರೆ ಸಂಬಂಧಿಕರೊಬ್ಬರ ಬೈಕ್ ನಲ್ಲಿ ಮನೆಗೆ ತೆರಳುವಾಗ ಆ ವ್ಯಕ್ತಿ ಅಸ್ವಸ್ಥಗೊಂಡಿದ್ದ ಕೂಡಲೇ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ದುರಾದೃಷ್ಟ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಆಸ್ಪತ್ರೆಯಲ್ಲಿ  ಮೃತಪಟ್ಟಿದ್ದಾನೆ. ಈ ಪ್ರಕರಣಕ್ಕೆ ಸಂಬಂದಿಸಿದಂತೆ ಈತನ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

 

 

Please follow and like us:

Leave a Reply

Your email address will not be published. Required fields are marked *

Next Post

ಕ್ವಾರಂಟೈನ್ ನಲ್ಲಿದ್ದ ಯುವಕ ಆತ್ಮಹತ್ಯೆ

Tue May 26 , 2020
ಕ್ವಾರಂಟೈನ್ ನಲ್ಲಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಿಗ್ಗನ ಜಾವ ಔರಾದ  ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ಬೀದರ ಜಿಲ್ಲೆ ಔರಾದ ತಾಲೂಕಿನ ನಾರಾಯಣಪೂರ ಗ್ರಾಮದ 22 ವರ್ಷದ ಯುವಕ  ಮುಂಬೈನಿಂದ ವಾಪಸ್ ಬಂದು ಮರಪಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ತನ್ನ ಹೆಂಡತಿಯೊಂದಿಗೆ ಕಳೆದ ಎಂಟು ದಿನಗಳಿಂದ ಕ್ವಾರಂಟೈನ್ ನಲ್ಲಿದ್ದ. ಇಂದು ಮುಂಜಾನೆ ಪತ್ನಿ ಸ್ನಾನಕ್ಕೆಂದು ತೆರಳಿದಾಗ ಈತ […]

Advertisement

Wordpress Social Share Plugin powered by Ultimatelysocial