ಮಹಾರಾಷ್ಟçದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ

ಜಿಲ್ಲೆಯ ಕಲ್ಯಾಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಜಿನೇಶ್ ಠಕ್ಕರ್ ಎಂಬುವವರು ಹತ್ಯೆಗೀಡಾದವರು. ವ್ಯವಹಾರಕ್ಕೆ ಸಂಬAಧಿಸಿದ ದ್ವೇಷವೇ ಈ ಕೊಲೆಗೆ ಕಾರಣ ಇರಬಹುದು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ವಸತಿ ಸಮುಚ್ಚಯದ ಬಳಿ ದುಷ್ಕರ್ಮಿಗಳು ಗುಂಡಿಕ್ಕಿದ್ದಾರೆ. ಠಕ್ಕರ್ ಅವರ ದೇಹದಲ್ಲಿ ನಾಲ್ಕು ಬುಲೆಟ್‌ಗಳು ಹೊಕ್ಕಿದ್ದು, ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ ಎಂದೂ ಪೊಲೀಸರು ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಶ್ರುತಿ ಹಾಸನ್ ಹೊಸ ಲುಕ್

Sat Aug 1 , 2020
ಕೊರೊನಾದಿoದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾಧ್ಯವಾದರೆ ಮನೆಯಲ್ಲಿಯೇ ಇರಬೇಕು, ಜನಜಂಗುಳಿಯಿAದ ದೂರವೇ ಉಳಿಯಬೇಕು. ಮಾಸ್ಕ್ ಇದ್ದರಷ್ಟೇ ಮನೆಯಿಂದ ಹೊರಬರಬೇಕು. ಹೀಗೆ ನಿಯಮಗಳು ಇದೀಗ ಜಾರಿಯಲ್ಲಿವೆ. ಹೀಗಿರುವಾಗಲೇ ಸಿನಿಮಾ ಮಂದಿಯಯೂ ಸೋಷಿಯಲ್ ಮೀಡಿಯಾದಲ್ಲಿ ಮಸ್ಕ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಇದೀಗ ಬಂಗಾರದ ಮಾಸ್ಕ್ ಧರಿಸಿ ಶ್ರುತಿ ಹಾಸನ್ ಸುದ್ದಿಯಲ್ಲಿದ್ದಾರೆ. ಹಾಗಂತ ಬಂಗರಾದ ಮಾಸ್ಕ್ ಮಾಡಿ ಧರಿಸಲ್ಲ. ಬದಲಿಗೆ, ಫಿಲ್ಮ್ಫೇರ್ ಮ್ಯಾಗ್‌ಜೀನ್‌ಗೆ ವಿಭಿನ್ನ ಶ್ಯಲಿಯ ಫೋಟೋಶೂಟ್ ಮಾಡಿಸಿ ಸುದ್ದಿಯಲ್ಲಿದಗದಾರೆ. […]

Advertisement

Wordpress Social Share Plugin powered by Ultimatelysocial