ಜಿಲ್ಲೆಯ ಕಲ್ಯಾಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಜಿನೇಶ್ ಠಕ್ಕರ್ ಎಂಬುವವರು ಹತ್ಯೆಗೀಡಾದವರು. ವ್ಯವಹಾರಕ್ಕೆ ಸಂಬAಧಿಸಿದ ದ್ವೇಷವೇ ಈ ಕೊಲೆಗೆ ಕಾರಣ ಇರಬಹುದು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ವಸತಿ ಸಮುಚ್ಚಯದ ಬಳಿ ದುಷ್ಕರ್ಮಿಗಳು ಗುಂಡಿಕ್ಕಿದ್ದಾರೆ. ಠಕ್ಕರ್ ಅವರ ದೇಹದಲ್ಲಿ ನಾಲ್ಕು ಬುಲೆಟ್ಗಳು ಹೊಕ್ಕಿದ್ದು, ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ ಎಂದೂ ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟçದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ
Please follow and like us: