ಮಹಾರಾಷ್ಟç ಸಿಎಂ ನಿಂದ ಗ್ರೀನ್ ಸಿಗ್ನಲ್

ರಾಜ್ಯದಲ್ಲಿ ಜಾರಿಯಲ್ಲಿರುವ ಕೋವಿಡ್ ಲಾಕ್‌ಡೌನ್ ಹಿನ್ನೆಲೆ ಮಕ್ಕಳ ಶಿಕ್ಷಣ ಮೇಲೆ ಯಾವುದೇ ಪರಿಣಾಮ ಉಂಟಾಗದAತೆ ನೋಡಿಕೊಳ್ಳಲು ಸಿಎಂ ಉದ್ಧವ್ ಠಾಕ್ರೆ ಸರಕಾರ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳನ್ನು ಆನ್ ಲೈನ್ ಮಾಧ್ಯಮಗಳ ಮೂಲಕ ಪ್ರಾರಂಭಿಸಲು ಅವಕಾಶ ನೀಡಿದೆ.ಮುನ್ನೆಚ್ಚರಿಕೆಯೊಂದಿಗೆ ಶಾಲೆ ತೆರೆಯಿರಿ : ಕೋವಿಡ್-೧೯ ಪ್ರಕರಣಗಳಿಲ್ಲದ ಗ್ರಾಮಗಳ ಕೆಲವು ಭಾಗಗಳಲ್ಲಿ ಮುನ್ನೆಚ್ಚರಿಕೆಯೊಂದಿಗೆ ಶಾಲೆಗಳನ್ನು ತೆರೆಯಬಹುದು ಎಂದು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ. ಉದ್ಧವ್ ಠಾಕ್ರೆ ಅವರು ಶಿಕ್ಷಣ ಇಲಾಖೆ ಸಚಿವೆ ವರ್ಷಾ ಗಾಯಕ್ವಾಡ್, ರಾಜ್ಯದ ಮುಖ್ಯ ಕಾರ್ಯದರ್ಶಿ ಅಜೋಯ್ ಮೆಹ್ತಾ, ಶಾಲಾ ಶಿಕ್ಷಣದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದನಾ ಕೃಷ್ಣ ಮತ್ತು ಉನ್ನತ ಶಿಕ್ಷಣ ಕಾರ್ಯದರ್ಶಿ ಸೌರವ್ ವಿಜಯ್ ಹಾಗೂ ರಾಜ್ಯದ ಇತರ ಅಧಿಕಾರಿಗಳೊಂದಿಗೆ ಸೋಮವಾರ ಬೆಳಗ್ಗೆ ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಅಪಹೃತ ಸಿಬ್ಬಂದಿsಗೆ ಹಿಂಸೆ

Wed Jun 17 , 2020
ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ದೂತಾವಾಸದ ಇಬ್ಬರು ಭದ್ರತಾ ಸಿಬಂದಿಯನ್ನು ಅಪಹರಿಸಿದ್ದ ಪಾಕ್ ಗುಪ್ತಚರ ಏಜೆನ್ಸಿ ಐಎಸ್‌ಐಯ ದುರುಳರು ಅವರಿಗೆ ಚಿತ್ರಹಿಂಸೆ ನೀಡಿರುವುದು ಈಗ ಬಹಿರಂಗವಾಗಿದೆ. ಈ ಬಗ್ಗೆ ಆಕ್ರೋಶಗೊಂಡಿರುವ ಭಾರತವು ಈ ಘಟನೆ ಯಿಂದ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ. ಪಾಕ್ ಜತೆಗಿನ ರಾಜತಾಂತ್ರಿಕ ಸಂಬAಧ ಕಡಿದುಕೊಳ್ಳುವ ಗಂಭೀರ ಎಚ್ಚರಿಕೆ ರವಾನಿಸಿದೆ. ಭಾರತೀಯ ದೂತಾವಾಸದ ಇಬ್ಬರು ಭದ್ರತಾ ಸಿಬಂದಿಯಯನ್ನು ಹಿಂಬಾಲಿಸಿ ಅಪಹರಿಸಿದ್ದ ಐಎಸ್‌ಐಯ ಅಧಿಕಾರಿಗಳು ಇಡೀ ದಿನ ಅವರಿಗೆ ಚಿತ್ರಹಿಂಸೆ ನೀಡಿದ್ದಾರೆ. ಭಾರತೀಯ […]

Advertisement

Wordpress Social Share Plugin powered by Ultimatelysocial