ಮಾಜಿ ಕೇಂದ್ರ ಸಚಿವ ವಿಧಿವಶ

ತಿರುವನಂತಪುರ: ಮಾಜಿ ಕೇಂದ್ರ ಸಚಿವ, ರಾಜ್ಯ ಸಭಾ ಸದಸ್ಯ, ಬರಹಗಾರ ವಿರೇಂದ್ರ ಕುಮಾರ್ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದ 84 ವರ್ಷ ಪ್ರಾಯದ ವಿರೇಂದ್ರ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುದ್ದಿಸಂಸ್ಥೆಗಳಾದ ಪಿಟಿಐ ಮತ್ತು ಐಎನ್ ಎಸ್ ಗಳ ಅಧ್ಯಕ್ಷರು ಮತ್ತು ಮಾತೃಭೂಮಿ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಲೋಕತಾಂತ್ರಿಕ ಜನತಾದಳದ ಅಧ್ಯಕ್ಷರಾಗಿದ್ದ ವಿರೇಂದ್ರ ಕುಮಾರ್ ಅವರು ಅನಾರೋಗ್ಯದಿಂದ ಇತ್ತೀಚೆಗೆ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಹತ್ತು  ಕಾರ್ಮಿಕರು ತಿನ್ನವ  ಅನ್ನವನ್ನು ಒಬ್ಬನೇ  ತಿನ್ನುತ್ತಿದ್ದ

Fri May 29 , 2020
ಪಟ್ನಾ:  ಊಟ ಇಲ್ಲದೇ ವಲಸೆ ಕಾರ್ಮಿಕರು  ಸತ್ತ ಸುದ್ದಿಗಳು ಸದ್ದು ಮಾಡುತ್ತಿರುವಾಗಲೇ ಬಿಹಾರದ ಕ್ವಾರಂಟೈನ್‌ ಕೇಂದ್ರದಲ್ಲಿ23 ವರ್ಷದ ಕಾರ್ಮಿಕನೊಬ್ಬ ಪ್ರತಿ ದಿನ ಬೆಳಗಿನ ಉಪಾಹಾರಕ್ಕೆ 40 ರೋಟಿ ಮತ್ತು ಮಧ್ಯಾಹ್ನ ಬರೋಬ್ಬರಿ 10 ಪ್ಲೇಟ್‌ ಅನ್ನ ಊಟ ಮಾಡುತ್ತಿರುವ ಸೋಜಿಗದ ಪ್ರಕರಣ ವರದಿಯಾಗಿದೆ. ರಾಜಸ್ಥಾನದಿಂದ ಮರು ವಲಸೆ ಬಂದು ಬಿಹಾರದ ಬಕ್ಸರ್‌ನ ಮಂಝ್ವಾರಿ ಕ್ವಾರಂಟೇನ್‌ ಕೇಂದ್ರದಲ್ಲಿಇರುವ ಅನುಪ್‌ ಓಝಾ ಅಧಿಕಾರಿಗಳನ್ನು ದಿಕ್ಕೆಡಿಸಿರುವ ಕಾರ್ಮಿಕ. ಓಝಾ ತಿನ್ನುವ ದೈತ್ಯ ಸ್ವರೂಪದ ಬಗ್ಗೆ ಕ್ವಾರಂಟೈನ್‌ […]

Advertisement

Wordpress Social Share Plugin powered by Ultimatelysocial