ಮಾಜಿ ಗೌರ್ನರ್ ವೇದ್ ಮಾರ್ವ ಇನ್ನಿಲ್ಲ

ಮಿಜೋರಾಂ, ಮಣಿಪುರ ಮತ್ತು ಜಾರ್ಖಂಡ್ ರಾಜ್ಯಪಾಲರು ಹಾಗೂ ದೆಹಲಿ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದ ವೇದ್‍ಮಾರ್ವಾ ರವರು ಮನೆಯಲ್ಲಿ ಕಾಲುಜಾರಿ ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮೂರು ವಾರಗಳ ಹಿಂದೆ ಉತ್ತರ ಗೋವಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೋದಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ

 

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

13 ವರ್ಷದ ನೇತ್ರಾಗೆ ವಿಶ್ವಸಂಸ್ಥೆಯಿಂದ ಗೌರವ

Sat Jun 6 , 2020
ಮದುರೈ: ಕರೊನಾ ವೈರಸ್ ಲಾಕ್‌ಡೌನ್ ಸಮಯದಲ್ಲಿ ನಿರ್ಗತಿಕರ ನೆರವಿಗೆ ನಿಂತ ತಮಿಳುನಾಡಿನ ಮಧುರೈ ಮೂಲದ ೧೩ ವರ್ಷದ ಬಾಲಕಿಯನ್ನು ವಿಶ್ವಸಂಸ್ಥೆ ಮೆಚ್ಚಿ, ಗೌರವಿಸಿದೆ. ಬಾಲಕಿ ನೇತ್ರಾಳನ್ನು ಅಭಿವೃದ್ಧಿ ಮತ್ತು ಶಾಂತಿಗಾಗಿ ಇರುವ ವಿಶ್ವಸಂಸ್ಥೆ ಅಸೋಸಿಯೇಷನ್ ((UNADP) ನ ಬಡವರ ಸದ್ಭಾವನಾ ರಾಯಭಾರಿಯನ್ನಾಗಿ ನೇಮಿಸಿದೆ. ನೇತ್ರಾಳ ತಂದೆ ಸಲೂನ್ ಶಾಪ್ ಮಾಲೀಕನಾಗಿದ್ದು, ತಮ್ಮ ಮಗಳ ಶಿಕ್ಷಣಕ್ಕಾಗಿ ೫ ಲಕ್ಷ ರೂ. ಹಣವನ್ನು ಕೂಡಿಟ್ಟಿದ್ದರು. ಲಾಕ್‌ಡೌನ್ ಸಮಯದಲ್ಲಿ ಸಂಕಷ್ಟದಲ್ಲಿದ್ದ ನಿರ್ಗತಿಕರಿಗೆ ಈ ಹಣವನ್ನ […]

Advertisement

Wordpress Social Share Plugin powered by Ultimatelysocial