ಮಾಜಿ ಸಚಿವ ಹನುಮಂತಪ್ಪ ಆಲ್ಕೋಡ ಹುಟ್ಟುಹಬ್ಬ

ರಾಯಚೂರು  ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾಜಿ ಸಚಿವ ಆಲ್ಕೋಡ ಹನುಮಂತಪ್ಪ ಅವರ ಹುಟ್ಟು ಹಬ್ಬದ ನಿಮಿತ್ತ ಕಾಂಗ್ರೆಸ್ ಮುಖಂಡರಿಂದ ಬಡ ರೋಗಿಗಳಿಗೆ ಮಾಸ್ಕ್ ಬ್ರೆಡ್ ಮತ್ತು ಬಾಳೆ ಹಣ್ಣು ವಿತರಣೆ ಮಾಡಲಾಯಿತು.ಈ ಬಳಿಕ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹೆಚ್.ಪಿ ಪಂಪಾಪತಿ ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ಮಾಜಿ ಸಚಿವರು ದೇವದುರ್ಗ ತಾಲೂಕಿನ ಅಭಿವೃದ್ಧಿ ಹರಿಕಾರರು ದಿನದಲಿತ ನಾಯಕರಿಗೆ 60 ನೇ ಹುಟ್ಟು ಹಬ್ಬದ ಶುಭಾಶಯಗಳು ಮಾಜಿ ಸಚಿವರಿಗೆ ಆರೋಗ್ಯ ಆಯುಷ್ಯ ಇನ್ನೂ ಹೆಚ್ಚು ಹೆಚ್ಚು ಆ ಭಗವಂತ ನೀಡಲಿ ಮತ್ತು  ರಾಜಕೀಯದಲ್ಲಿ ಇನ್ನೂ ಮುಂದೆ ಒಳ್ಳೆಯ ಸ್ಥಾನ ಮಾನ ಸಿಗಲಿ ಇದೆ ರೀತಿ ಮುಂದೆ ಯಶಸ್ವಿ ಕಾಣಲಿ ಒಳ್ಳೆಯ ಜನನಾಯಕ ಆಗಲಿ. ಅವರ ಅಧಿಕಾರದಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಇಂತಹ ನಾಯಕರಿಗೆ ಭಗವಂತ ಹೆಚ್ಚಿನ ಆಯುಷ್ ಆರೋಗ್ಯ ನೀಡಲಿ  ಎಂದು ಶುಭಕೊರಿದರು.

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

Wed Jul 22 , 2020
ನಾನು ವಿಪಕ್ಷ ನಾಯಕನಾಗಿ ಸರ್ಕಾರಕ್ಕೆ ಲೆಕ್ಕ ಕೊಡಿ ಅಂತ ಕೇಳಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಲೆಕ್ಕ ಕೇಳುವ ಕಾಂಗ್ರೆಸ್ ನವರಿಗೆ ಕೆಲಸ ಇಲ್ಲ ಎಂಬ ಸುಧಾಕರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಸಿದ ಅವರು, ಪ್ರಜಾಪ್ರಭುತ್ವದಲ್ಲಿ ಲೆಕ್ಕ ಯಾರಿಗೆ ಕೊಡಬೇಕು. ಜನಪ್ರತಿನಿಧಿಗಳಿಗೆ, ಜನರಿಗೆ ಉತ್ತರ ಕೊಡಬೇಕು. ನಾನು ಮೂರು ಸರಿ ಪತ್ರ ಬರೆದಿದ್ದೀನಿ, ಉತ್ತರ ಕೊಟ್ಟಿದ್ದಾರಾ?.ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸುಳ್ಳು ಹೇಳಿರುವುದು ಎಂದು ಸರ್ಕಾರದ ವಿರುದ್ಧ  ಕಿಡಿಕಾರಿದರು. […]

Advertisement

Wordpress Social Share Plugin powered by Ultimatelysocial