ನಾವು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದವು ಆದರೆ ನಮ್ಮ ಪ್ರಶ್ನೆಗೆ ಯಾರು ಉತ್ತರ ನೀಡಿತ್ತಿಲ್ಲ ಎಂದು ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕೊರೊನಾ ಸಂದರ್ಭ ರಾಜ್ಯದಲ್ಲಿನ ಸರ್ಕಾರ ಹಗರಣ ಮಾಡುತ್ತದೆ ಈ ವಿಚಾರದಲ್ಲಿ ಇದು ಸಲ್ಲದು ಕೊಡಲೇ ರಾಜ್ಯದ ಜನರ ಹೀತ ಕಾಪಾಡಿ ಎಂದಿದ್ದಾರೆ. ಮೆಡಿಕಲ್ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಇದರ ಬಗ್ಗೆ ಮೊದಲು ಉತ್ತರ ನೀಡಿ. ಕೊರೊನಾ ಸಂಕಷ್ಟದಲ್ಲಿ ನಡೆಸಿರುವ ಕರ್ಮಕಾಂಡ ರಾಜ್ಯದ ಜನರಿಗೆ ಈಗ ಎಲ್ಲವು ಅರ್ಥವಾಗಿದೆ. ಬಿಬಿಎಂಪಿ ಆಯುಕ್ತರ ವರ್ಗಾವಣೆ ವಿಚಾರ ಹಲವು ಸಂಶಯಗಳಿಗೆ ಕಾರವಾಗಿದೆ. ಇದರ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು ಎಂದ್ದಾರೆ. ಇದರ ಬಗ್ಗೆ ನಾನೇನು ಹೆಚ್ಚಿಗೆ ಮಾತನಾಡುವುದಿಲ್ಲ ಏಂದ ಹೆಚ್.ಕೆ.ಪಾಟೀಲ್ ರಾಜ್ಯ ಸರ್ಕಾರ ವಿರುದ್ಧ ವಾಕದ್ಧಾಳಿ ನಡೆಸಿದ್ದರು.
ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಆಕ್ರೋಶ
Please follow and like us: