: ಮಾಜಿ ಸಿಎಂ ಬಿಎಸ್ ವೈ ಮೊಮ್ಮಗಳ ಆತ್ಮಹತ್ಯೆ ಪ್ರಕರಣ ಪೊಲೀಸರಿಂದ ತನಿಖೆ ಆರಂಭ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೊಮ್ಮಗಳು ಡಾ. ಸೌಂದರ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಹೈಗ್ರೌಂಡ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಹೈಗ್ರೌಂಡ್ ಪೊಲೀಸರು ಸೌಂದರ್ಯ ಸಾವಿನ ಬಗ್ಗೆ ತನಿಖೆ ಆರಂಭಿಸಿದ್ದು, ವಸಂತ ನಗರದ ಕಾರ್ಮೆಲ್ ಬಳಿಯ ಡಾ.ನೀರಜ್ ಫ್ಲ್ಯಾಟ್ ನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆಗೆ ಕಾರಣ ಇನ್ನೂ ನಿಗೂಢವಾಗಿಯೇ ಇದೆ. ಆದರೆ ಸೌಂದರ್ಯ ಆತ್ಮಹತ್ಯೆಗೆ ಮಾನಸಿಕ ಖಿನ್ನತೆಯೂ ಕಾರಣವಾಗಿರಬಹುದು ಎಂಬ ಮಾತುಗಳೂ ಕೇಳಿಬರುತ್ತಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸುಂದರವಾಗಿ ಕಾಣಾಲು ಇಲ್ಲಿದೆ ಮನೆಮದ್ದು

Sat Jan 29 , 2022
ಹಾಲು, ಲಿಂಬೆ ರಸ ಮತ್ತು ಜೇನುತುಪ್ಪ ಇವುಗಳನ್ನು ಮುಖದಮೆಲೆ ಹಚ್ಚುವುದರಿಂದ ಮುಖದ ಕಾಂತಿಯನ್ನು ಹೆಚ್ಚಿಸಬಹುದು.ಒಂದು ಚಮಚ ಹಾಲು, ಒಂದು ಚಮಚ ಲಿಂಬೆ ರಸವನ್ನು ಬೆರೆಸಿ ಇದ್ದಕೆ ಒಂದು ಚಮಚ ಜೇನುತುಪ್ಪವನ್ನು ಬೆರೆಸಿಕೊಂಡು ಮುಖಕ್ಕೆ ಹಚ್ಚುವುದರಿಂದ ಇದು ಮಾಯಿಶ್ವರೈಸರ್‌ ನಂತ ಕೆಲಸ ಮಡುತ್ತದೆ ಇದನ್ನು ನಿಯಮಿತವಾಗಿ ಬಳಸುವುದರಿಂದ ಮುಖದ ಕಾಂತಿಯು ಹೆಚ್ಚುತ್ತದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial