ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಭೀಕರ ಹತ್ಯೆ , ಜ್ಞಾನಭಾರತಿ ಸಮೀಪದ ಮಂಗನಹಳ್ಳಿ ಬಳಿ ಘಟನೆ. ದಿನೇಶ್ (50)ಹತ್ಯೆಗೊಳಗಾದ ವ್ಯಕ್ತಿ ವೃತ್ತಿಯಲ್ಲಿ ಕಾರ್ಪೆಂಟರ್ ಕೆಲಸ ಮಾಡ್ತಿದ್ದ ದಿನೇಶ್ ರಾತ್ರಿ 9 ಗಂಟೆ ಸುಮಾರಿಗೆ ನಡೆದಿರುವ ಘಟನೆ ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನ ಅಡ್ಡಗಟ್ಟಿ ಕೊಚ್ಚಿ ಕೊಂದಿರುವ ಹಂತಕರು ಕೆಲಸ ಮುಗಿಸಿಕೊಂಡು ಮನೆಗೆ ಹೋಗ್ತಿದ್ದ ದಿನೇಶ್ ನಾಲ್ಕೈದು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಸ್ಥಳಕ್ಕೆ ಜ್ಞಾನಭಾರತಿ ಪೊಲೀಸ್ರು ಭೇಟಿ, ಪರಿಶೀಲನೆ ಶ್ವಾನದಳ ಹಾಗೂ ಪಿಂಗರ್ ಪ್ರಿಂಟ್ಸ್ ತಜ್ಞರ ಭೇಟಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada