ಮುಖ್ಯಮಂತ್ರಿ ಯಡಿಯೂರಪ್ಪಗೆ ಸಮನ್ಸ್ ಜಾರಿ

ಯಡಿಯುರಪ್ಪರವರ ವಿರುದ್ದ ಗೊಕಾಕ ಕೋರ್ಟ್ ನಿಯಮ ಉಲ್ಲಂಘನೆ ಆರೋಪಿಸಿ ಸಮನ್ಸ್ ಜಾರಿ ಮಾಡಿದೆ ಗೋಕಾಕ ಉಪಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಸೆಪ್ಟೆಂಬರ್ ೧ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೋಕಾಕ ಪ್ರಧಾನ ಜೆಎಂಎಫ್ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.ಕಳೆದ ತಿಂಗಳು ೨೬ರಂದು ಆದೇಶ ನೀಡಿರುವ ನ್ಯಾಯಾಧೀಶ ಸಿ.ಕೆ. ವೀರೇಶಕುಮಾರ್, ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸಮನ್ಸ್ ಜಾರಿಗೊಳಿಸಲು ಸೂಚಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ವಿಧಾನಮಂಡಲ-ವಿಧಾನಸಭೆ ಸಮಿತಿಗಳ ಸಭೆ

Sat Jul 25 , 2020
ಲಾಕ್ ಡೌನ್ ತೆರವುಗೊಂಡ ಬಳಿ ವಿಧಾನಮಂಡಲ-ವಿಧಾನಸಭೆ ಸಭೆಗಳನ್ನ ನಡೆಸಲು ವಿಧಾನ ಸಭ್ಯಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮತಿ ನೀಡಿದ್ದಾರೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದ್ದ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಸಮಿತಿ ಸಭೆಗಳನ್ನು ನಡೆಸುವುದನ್ನು ಸ್ಥಗಿತಗೊಳಿಸಲಾಗಿತ್ತು. Please follow and like us:

Advertisement

Wordpress Social Share Plugin powered by Ultimatelysocial