ಯಡಿಯುರಪ್ಪರವರ ವಿರುದ್ದ ಗೊಕಾಕ ಕೋರ್ಟ್ ನಿಯಮ ಉಲ್ಲಂಘನೆ ಆರೋಪಿಸಿ ಸಮನ್ಸ್ ಜಾರಿ ಮಾಡಿದೆ ಗೋಕಾಕ ಉಪಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಸೆಪ್ಟೆಂಬರ್ ೧ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೋಕಾಕ ಪ್ರಧಾನ ಜೆಎಂಎಫ್ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.ಕಳೆದ ತಿಂಗಳು ೨೬ರಂದು ಆದೇಶ ನೀಡಿರುವ ನ್ಯಾಯಾಧೀಶ ಸಿ.ಕೆ. ವೀರೇಶಕುಮಾರ್, ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸಮನ್ಸ್ ಜಾರಿಗೊಳಿಸಲು ಸೂಚಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪಗೆ ಸಮನ್ಸ್ ಜಾರಿ
Please follow and like us: