ಮುದ್ದೇಬಿಹಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚುನಾವಣೆ/ ಚುನಾವಣೆ-ಕೋರಂ ಕೊರತೆ ಹಿನ್ನೆಲೆ ಸಭೆ ಮುಂದೂಡಿಕೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಾ ಪಂಚಾಯಿತಿ ಅಧ್ಯಕ್ಷ ಚುನಾವಣೆ ಜಿದ್ದಾ ಜಿದ್ದಿಯ ಕಣವಾಗಿ ಮಾರ್ಪಟ್ಟಿತ್ತು. ಆದ್ರೆ ಇದೀಗ ಚುನಾವಣೆ ಕೋರಂ ಕೊರತೆ ಹಿನ್ನೆಲೆಯಲ್ಲಿ ಸಭೆ ಮುಂದೂಡಿಕೆಯಾಗಿದೆ. ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗಳಾದ ಸೋಮಲಿಂಗೆ ಗೆಣ್ಣೂರ ಅಧಿಕೃತ ಹೇಳಿಕೆ.

ಹೊಸ ಚರ್ಚೆಗೆ ನಾಂದಿ ಹಾಡಿದ ಕಾಂಗ್ರೆಸ್  ತಾಪಂ ಸದಸ್ಯೆ ಲತಾ ಮುತ್ತಿನಶೆಟ್ಟಿ ಗೂಳಿ ಅವರ ಜಾತಿ ಪ್ರಮಾಣ ಪತ್ರ ರದ್ದು ಆದೇಶ ಮುಂದಿನ ದಿನವರಿಗೆ ಚುನಾವಣೆ ಮುಂದುಡಿಕೆಯಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಸದನ ಕರೆದಾಗ ಲೆಕ್ಕ ಕೊಡುತ್ತೇವೆ-ಸಂಸದ ಪ್ರತಾಪ್ ಸಿಂಹ ಹೇಳಿಕೆ

Fri Jul 24 , 2020
ಭ್ರಷ್ಟಾಚಾರದ ಬಿಲ ಎಲ್ಲೆಲ್ಲಿ ಇವೆ ಅಂತಾ ಕಾಂಗ್ರೆಸ್​ನವರಿಗೆ ಗೊತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,ಭ್ರಷ್ಟಾಚಾರದ ಬಿಲ ಎಲ್ಲೆಲ್ಲಿ ಇವೆ ಅಂತಾ ಕಾಂಗ್ರೆಸ್​ನವರಿಗೆ ಗೊತ್ತಿದೆ. ಏಕೆಂದ್ರೆ ಆ ಬಿಲ ಸೃಷ್ಟಿ ಮಾಡಿದವರೆ ಕಾಂಗ್ರೆಸಿಗರು. ಎಲ್ಲಿ ಹೇಗೆ ಭ್ರಷ್ಟಾಚಾರ ಮಾಡಬಹುದು ಎಂಬುದು ಅವರಿಗೆ ಚೆನ್ನಾಗಿ ಅನುಭವವಿದೆ. ಇದೇ ಅನುಭವ ಇಟ್ಟುಕೊಂಡು ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡಲಿ. ಸದ್ಯ ಕೊರೊನಾ ಸೋಂಕಿತರ ಜೀವ ಉಳಿಸುವ ಕೆಲಸ ಮಾಡಬೇಕಿದೆ. […]

Advertisement

Wordpress Social Share Plugin powered by Ultimatelysocial