ಮುರುಗೇಶ್ ನಿರಾಣಿಗೆ ಹೈಕೋರ್ಟ್ ನೊಟೀಸ್

ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ೪೦ ವರ್ಷಗಳ ಗುತ್ತಿಗೆ ಪಡೆದಿರುವ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಎನ್‌ಎಸ್‌ಎಲ್ ಶುಗರ್ಸ ಸಲ್ಲಿಸಿರುವ ಅರ್ಜಿ ಸಂಬ0ಧ ನಿರಾಣಿ ಶುಗರ್ಸ ಮಾಲೀಕ ಮುರುಗೇಶ್ ನಿರಾಣಿ ಹಾಗೂ ಇತರರಿಗೆ ಹೈಕೋರ್ಟ ತುರ್ತು ನೋಟಿಸ್ ಜಾರಿ ಮಾಡಿದೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಬಿ ಭಜಂತ್ರಿ ನೇತೃತ್ವದ ಏಕಸದಸ್ಯ ಪೀಠ, ಮುರುಗೇಶ್ ನಿರಾಣಿ ಹಾಗೂ ಎಲ್ಲ ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿ ಮಾಡಿತು. ಟೆಂಡರ್ ಪ್ರಕ್ರಿಯೆಗೆ ಸಂಬ0ಧಿಸಿದ ಎಲ್ಲಾ ದಾಖಲೆಗಳನ್ನು ಮುಂದಿನ ವಿಚಾರಣೆ ವೇಳೆ ಹೈಕೋರ್ಟ್ಗೆ ಸಲ್ಲಿಸುವಂತೆ ಆಯುಕ್ತರಿಗೆ ನಿರ್ದೇಶಿಸಿತು.

Please follow and like us:

Leave a Reply

Your email address will not be published. Required fields are marked *

Next Post

ಬ್ರಾಹ್ಮಣರಿಗೆ ಜಾತಿ ಪತ್ರ ನೀಡಲು ಸೂಚನೆ

Thu Jul 16 , 2020
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ನೀಡುವಂತೆ ಕಂದಾಯ ಸಚಿವ ಆರ್.ಅಶೋಕ ಸೂಚನೆ. ಹೀಗಾಗಿ ಕಂದಾಯ ಇಲಾಖೆಯಿಂದ ಈಗ ಅಧಿಕೃತ ಆದೇಶ ಹೊರಡಿಸಲಾಗಿದೆ.ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣಪತ್ರ ನೀಡುವಂತೆ ಕಂದಾಯ ಇಲಾಖೆಯಿಂದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲಾಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇನ್ನಿತರ ಸೌಕರ್ಯಗಳನ್ನು ಒದಗಿಸುವುದಕ್ಕಾಗಿ ಬ್ರಾಹ್ಮಣ […]

Advertisement

Wordpress Social Share Plugin powered by Ultimatelysocial