ಮೃತದೇಹಗಳನ್ನು ಸಂಬಂಧಿತರಿಗೆ ಹಸ್ತಾಂತರಿಸಿ

ದೆಹಲಿಯಲ್ಲಿ ಕೋವಿಡ್-19 ವೈರಸ್ ಸೋಂಕಿನ ಭೀತಿ ದಿನದಿಂದ ದಿನಕ್ಕೆಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಅಮಿತ್ ಶಾ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ. ಈ ಹಿಂದೆ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಶಂಕೆ ಇರುವ ವ್ಯಕ್ತಿಗಳ ಮೃತದೇಹಗಳನ್ನು ಪರೀಕ್ಷೆ ಮುಗಿದು ಫಲಿತಾಂಶ ಬರುವವರೆಗೂ ಆಸ್ಪತ್ರೆಗಳು ಸಂಬಂಧಿಗಳಿಗೆ ಹಸ್ತಾಂತರಿಸುತ್ತಿರಲಿಲ್ಲ. ಆದರೆ ಅಮಿತ್ ಶಾ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೋವಿಡ್-19 ಪರೀಕ್ಷಾ ಫಲಿತಾಂಶ ಬರುವವರೆಗೂ ಕಾಯದೇ ಕೂಡಲೇ ಮೃತದೇಹಗಳನ್ನು ಸಂಬಂಧಿತರಿಗೆ ಹಸ್ತಾಂತರಿಸುವಂತೆ ಅಮಿತ್ ಶಾ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ಬಿತ್ತನೆಗೆ ಸೋಯಾ ಬೀಜದ ಕೊರತೆ

Mon Jun 15 , 2020
ಲಾಕಡೌನ ಮಧ್ಯ ರೈತರು ಮುಂಗಾರು ಬಿತ್ತನೆಗಾಗಿ ಭೂಮಿಯ ಸಿದ್ಧತೆ ಮಾಡಿಕೊಂಡಿದ್ದಾರೆ. ನಿರಂತರವಾಗಿ ಮೂರು ದಿವಸ ಸುರಿದ ಮಳೆ ಶುರುವಾಗಿರುವುದರಿಂದ ರೈತರು ಬಿತ್ತನೆ ಮಾಡಬೇಕೆಂದು ಯೋಚಿಸುತ್ತಲೆ ಆದರೆ ಬೀದರ ನಗರ ಸೇರಿದಂತೆ ತಾಲೂಕ ಮಟ್ಟದಲ್ಲಿ ಸೋಯಾ ಬೀನ್ ಬೀಜ ಸಿಗದೆ ರೈತರು, ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜಕ್ಕಾಗಿ ಪರದಾಡುವಂತಹ ಪರಿಸ್ಥಿತಿ ಎದುರುವಾಗಿದೆ. ಜಿಲ್ಲೆಯಲ್ಲಿ ಮುಂಗಾರು ಬಿತ್ತನೆಗು ಮುಂಚೆ ಸೋಯಾ ಬೀಜಗಳ ಕೊರತೆ ಆಗಿದೆ.ನಿತ್ಯ ರೈತ ಸಂಪರ್ಕ ಕೇಂದ್ರಗಳಲ್ಲಿ ತೆರಳಿದರೆ ರೈತ ಸಂಪರ್ಕ […]

Advertisement

Wordpress Social Share Plugin powered by Ultimatelysocial