ಮೆಕ್ಕೆಜೋಳ ಮತ್ತು ಹೂವು ಬೆಳೆಗಾರರಿಗೆ ಸಿಹಿಸುದ್ದಿ 

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದ್ದರಿಂದ ಬೆಳೆಗಾರರು ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೆ ತೀವ್ರ ಆರ್ಥಿಕ ಸಂಕಷ್ಟ ಅನುಭವಿಸಿದ್ದರು. ಹಾಗೂ ಕೆಲವು ಕಡೆ ರೈತರುಗಳು ಆತ್ಮಹತ್ಯಗೆ ಶರಣಾಗಿದ್ದರು.  ಈ ಹಿನ್ನಲೆಯಲ್ಲಿ ಮೆಕ್ಕೆಜೋಳ ಹಾಗೂ ಹೂವು ಬೆಳೆದ ರೈತರ ನೆರವಿಗೆ ಧಾವಿಸಿದ್ದ ರಾಜ್ಯ ಸರ್ಕಾರ ಪರಿಹಾರ ಧನ ನೀಡುವುದಾಗಿ ಪ್ರಕಟಿಸಿತ್ತು. ಅದೇ ರೀತಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು  ಗೃಹ ಕಚೇರಿ ಕೃಷ್ಣಾದಲ್ಲಿ ಆನ್ಲೈನ್ ಮೂಲಕ ಮೆಕ್ಕೆಜೋಳ ಮತ್ತು ಹೂವು ಬೆಳೆಗಾರರಿಗೆ 5 ಸಾವಿರ ರೂಗಳ ಪರಿಹಾರ ಧನದ ಮೊದಲ ಕಂತು ಬಿಡುಗಡೆ ಮಾಡಿದರು. ಅಲ್ಲದೇ ಈ ಯೋಜನೆಗಾಗಿ 666 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

 

Please follow and like us:

Leave a Reply

Your email address will not be published. Required fields are marked *

Next Post

   ಮತ್ತೋರ್ವ ಪೋಲಿಸ್ ಪೇದೆಗೆ ಕೊರೊನಾ ಸೋಂಕು

Tue Jun 2 , 2020
ದಾವಣಗೆರೆಯಲ್ಲಿ‌ ಇಂದು ಮತ್ತೊಂದು ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೋಲಿಸ್ ಪೇದೆಗೆ ಕೋರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕು ದೃಢವಾಗಿದೆ. ಕಳೆದ ಒಂದು ದಿನದ ಹಿಂದೆ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ವರದಿಗಾಗಿ ಕಳುಹಿಸಲಾಗಿತ್ತು. ಇಂದು ವರದಿ ಪಾಸಿಟಿವ್ ಬಂದಿದೆ. ಆದ್ದರಿಂದ ಸೋಂಕಿತ ಪೋಲಿಸ್ ಪೇದೆಗೆ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡುತ್ತಿದ್ದು. ಹಾಗೆಯೇ ಅವರ ಕುಟುಂಬದವರ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಮತ್ತು ಕೋವಿಡ್ ಆಸ್ಪತ್ರೆಯಲ್ಲಿ ಅವರ ಜೊತೆಗೆ […]

Advertisement

Wordpress Social Share Plugin powered by Ultimatelysocial