ಮೇ ೨೮ರಂದು ಸಂಸದೀಯ ಗಣ್ಯರ ಸಭೆ

ಮೇ ೨೮ರಂದು ಬೆಳಿಗ್ಗೆ ೧೦.೩೦ಕ್ಕೆ ವಿಧಾನ ಸೌಧದಲ್ಲಿ ಸಂಸದೀಯ ಗಣ್ಯರ ಸಭೆ ನಡೆಯಲಿದೆ. ಪಕ್ಷಾಂತರ ನಿಷೇಧ ಕಾಯಿದೆಗೆ ಸಂಬAಧಿಸಿದAತೆ ಭಾರತ ಸಂವಿಧಾನದ ಹತ್ತನೇ ಅನುಸೂಚಿಯಲ್ಲಿ ಪೀಠಾಸೀನ ಅಧಿಕಾರಿಗಳಿಗೆ ಲಭ್ಯವಿರುವ ಅಧಿಕಾರಿಗಳು ಹಾಗೂ ಅದರ ಅಡಿಯಲ್ಲಿ ರಚಿಸಲಾದ ನಿಯಮಗಳ ಮರು ಪರಿಶೀಲನೆ ಕುರಿತಂತೆ ಅಭಿಪ್ರಾಯ ಪಡೆಯಲು ಈ ಸಭೆ ಆಯೋಜಿಸಲಾಗಿದೆ.  ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ರಾಜ್ಯ ವಿಧಾನ ಸಭೆಯ ಉಪ ಸಭಾಧ್ಯಕ್ಷ ಆನಂದ ಚಂದ್ರಶೇಖರ ಮಾಮನಿ ಭಾಗಿಯಾಗಲಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಸಿಎಂ ವಿರುದ್ಧ ಅಶ್ಲೀಲ ಪೋಸ್ಟ್‌; ಯುವಕನ ಬಂಧನ

Wed May 27 , 2020
ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ 4 ವರ್ಷದ ಹಿಂದಿನ ಫೋಟೋ ಬಳಸಿಕೊಂಡು ಫೇಸ್‌ಬುಕ್‌ನಲ್ಲಿ ಅಶ್ಲೀಲ ಬರಹ ಹಾಗೂ ಫೋಟೋ ಪೋಸ್ಟ್‌ ಮಾಡಿದ್ದ ಬಾದಾಮಿಯ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 4 ವರ್ಷಗಳ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಮಹಿಳೆಯೊಬ್ಬರು ಅವರಿಗೆ ವೇದಿಕೆಯಲ್ಲಿ ಕೆನ್ನೆಗೆ ಮುತ್ತು ಕೊಟ್ಟಿದ್ದು ಸುದ್ದಿಯಾಗಿತ್ತು. ಈಗ ಅದೇ ಫೋಟೋ ಬಳಸಿಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಫೇಸ್‌ಬುಕ್‌ನಲ್ಲಿ ಯುವಕ ಪೋಸ್ಟ್‌ ಮಾಡಿದ್ದ. ಮಾಜಿ ಸಿಎಂ ಸ್ವಕ್ಷೇತ್ರ ಬಾದಾಮಿಯ […]

Advertisement

Wordpress Social Share Plugin powered by Ultimatelysocial