ಮೈಸೂರು ಎಕ್ಸ್ಪ್ರೆಸ್ ಜಾವಗಲ್ ಶ್ರೀನಾಥ್‌ಗೆ ಪದ್ಮ ಶ್ರೀ ನೀಡಿ

ಭಾರತ ತಂಡದ ಘಾತಕವೇಗಿ ಮೈಸೂರು ಎಕ್ಸ್ಪ್ರೆಸ್ ಎಂದೇ ಖ್ಯಾತಿ ಪಡೆದ ಜಾವಗಲ್ ಶ್ರೀನಾಥ್ ಅವರಿಗೆ ಪದ್ಮ ಶ್ರೀ ನಿಡಬೇಕು ಎಂದು ಮಾಜಿ ಭಾರತ ತಂಡದ ಆಟಗಾರ ದೂಡ್ಡ ಗಣೇಶ್ ಟ್ವೀಟ್ ಮಾಡಿದ್ದಾರೆ. ಅವರ ಟ್ವೀಟ್‌ನಲ್ಲಿ ಅವರು ಮುಖ್ಯಮಂತ್ರಿ ಬಿಎಸ್‌ವೈ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ್‌ಸ್ವಾಮಿ ಹಾಗೂ ಕರ್ನಾಟಕದ ಮೂರು ಪ್ರಮುಖ ರಾಜಕೀಯ ಪಕ್ಷಗಳನ್ನು ಪ್ರಸ್ತಾಪಿಸಿ ಅವರು ಟ್ವೀಟ್ ಮುಖೇನ ಪದ್ಮ ಶ್ರೀ ನೀಡುವಂತೆ ಮನವಿ ಮಾಡಿಕೊಂಡ್ಡರು. ಅವರ ಟ್ವೀಟ್‌ನ ಸಾರಾಂಶವೇನು ಎಂದರೆ ದಯಮಾಡಿ ಪದ್ಮ ಶ್ರೀ ಪ್ರಶಸ್ತಿಗೆ ಅವರ ಹೆಸರು ನಾಮನಿರ್ದೇಶನ ಮಾಡಿ ಅವರ ಭಾರತ ತಂಡಕ್ಕೆ ಅವರ ಸೇವೆ ಪ್ರಶಂಸನೀಯ ದಯಮಾಡಿ ಅವರ ಸೇವೇ ಪರಿಗಣಿಸಿ ಇಗಾಲೇ ತಡ ಆಗಿದೆ ಇನ್ನು ತಡವಾದರೆ ಸಮಂಜಸವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ದೊಡ್ಡ ಗಣೇಶ್.

Please follow and like us:

Leave a Reply

Your email address will not be published. Required fields are marked *

Next Post

ಸಂಡೇ  ಲಾಕ್‍ಡೌನ್ ಹಿನ್ನೆಲೆ - ಗ್ರಾಮಗಳತ್ತ  ಪಯಣ  ಬೆಳೆಸಿದ  ಸಿಟಿ  ಜನ

Sat Jul 25 , 2020
ಸಂಡೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದಿನಿಂದಲೇ ಜನರು ತಮ್ಮ ತಮ್ಮ ಸ್ವ ಗ್ರಾಮಗಳತ್ತ ಹೋಗುತ್ತಿದ್ದಾರೆ.ಇಂದು ರಾತ್ರಿ 8 ಗಂಟೆಯಿಂದ ಸಂಡೆ ಲಾಕ್‍ಡೌನ್ ಜಾರಿಯಾಗಲಿದೆ. ತುಮಕೂರು ರಸ್ತೆ ನವಯುಗ ಟೋಲ್ ಮುಖಾಂತರ ಜನರು ತಮ್ಮ ತಮ್ಮ ಗ್ರಾಮಗಳತ್ತ ಪ್ರಯಾಣ ಮಾಡುತ್ತಿದ್ದು, ನವಯುಗ ಟೋಲ್ ಬಳಿ ವಾಹನ ದಟ್ಟಣೆ ಹೆಚ್ಚಾಗಿದೆ. ಕಳೆದ ಲಾಕ್‍ಡೌನ್ ವೇಳೆಯಲ್ಲೂ ಬೆಂಗಳೂರು ಬಿಟ್ಟು ಸಾವಿರಾರು ಜನರು ಹೋಗುತ್ತಿದ್ದರು. ಇಂದು ಕೂಡ ವಲಸಿಗರು ಕಾರು, ಬೈಕ್‍ಗಳ ಮೂಲಕ ಊರಿಗೆ ಹೋಗುತ್ತಿದ್ದಾರೆ. Please […]

Advertisement

Wordpress Social Share Plugin powered by Ultimatelysocial