ಮೋದಿ ಮಾಸ್ಟರ್ ಪ್ಲಾನ್ / ಆರ್ಥಿಕತೆ ಕುಗ್ಗಿಲ್ಲ

ನವದೆಹಲಿ: ಕೊರೊನಾ ವೈರಸ್ ಹಾವಳಿಯ ನಡುವೆಯೂ ಭಾರತದ ರ‍್ಥಿಕತೆ ಸದೃಢವಾಗಿರಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತದ ಉದ್ಯಮ ಒಕ್ಕೂಟದ ವರ‍್ಷಿಕ ಅಧಿವೇಶನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ರ‍್ಥಿಕ ಬೆಳವಣಿಗೆಯನ್ನು ಮರಳಿ ಪಡೆಯುವುದಾಗಿ ತಿಳಿಸಿದರು.  ಭಾರತದ ಉದ್ಯಮ ಒಕ್ಕೂಟದ ೧೨೫ನೇ ರ‍್ಷಾಚರಣೆ ಸಂರ‍್ಭದಲ್ಲಿ ಸಂಘಟನೆಯ ಎಲ್ಲಾ ಸದಸ್ಯರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿ, ದೇಶದ ೭೪ಕೋಟಿ ಜನರ ಮನೆ ಬಾಗಿಲಿಗೆ ಪಡಿತರ ವಿತರಿಸಲಾಗುವುದು, ಹಾಗೂ ಕಾರ್ಮಿಕ ಕ್ಷೇತ್ರದಲ್ಲಿ ಹೆಚ್ಚಿನ ಸುಧಾರಣೆ ತರಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಮೋದಿಗೆ ರೈತರ ಕಷ್ಟ ಕಾಣುತ್ತಿಲ್ಲವೆ..!/ ಪಿಎಂ ವಿರುದ್ಧ ಸಿದ್ದರಾಮಯ್ಯ ಗರಂ

Wed Jun 3 , 2020
ಹದಿನಾಲ್ಕು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿರುವ ಪ್ರಧಾನಿಗಳು, ಇದರಿಂದ ರೈತರ ಬೆಳೆಗೆ ದುಪ್ಪಟ್ಟು ಬೆಲೆ ಸಿಗಲಿದೆ ಎಂದು ಹೇಳಿಕೊಳ್ಳುತ್ತಿರುವುದು ಅಮಾಯಕ ರೈತರ ಹಾದಿ ತಪ್ಪಿಸುವ ಕುತಂತ್ರ ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.  ಈ ಕುರಿತು ಟ್ವೀಟ್ ಮಾಡಿರುವ ಅವರು,” ರೈತರ ಬೆಳೆಯ ಉತ್ಪಾದನಾ ವೆಚ್ಚಕ್ಕೆ ಶೇಕಡಾ ೫೦ರಷ್ಟು ಲಾಭವನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆ ನೀಡುತ್ತೇವೆ ಎಂಬುದು ನರೇಂದ್ರ ಮೋದಿ ಅವರ […]

Advertisement

Wordpress Social Share Plugin powered by Ultimatelysocial