ನವದೆಹಲಿ: ಕೊರೊನಾ ವೈರಸ್ ಹಾವಳಿಯ ನಡುವೆಯೂ ಭಾರತದ ರ್ಥಿಕತೆ ಸದೃಢವಾಗಿರಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತದ ಉದ್ಯಮ ಒಕ್ಕೂಟದ ವರ್ಷಿಕ ಅಧಿವೇಶನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ರ್ಥಿಕ ಬೆಳವಣಿಗೆಯನ್ನು ಮರಳಿ ಪಡೆಯುವುದಾಗಿ ತಿಳಿಸಿದರು. ಭಾರತದ ಉದ್ಯಮ ಒಕ್ಕೂಟದ ೧೨೫ನೇ ರ್ಷಾಚರಣೆ ಸಂರ್ಭದಲ್ಲಿ ಸಂಘಟನೆಯ ಎಲ್ಲಾ ಸದಸ್ಯರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿ, ದೇಶದ ೭೪ಕೋಟಿ ಜನರ ಮನೆ ಬಾಗಿಲಿಗೆ ಪಡಿತರ ವಿತರಿಸಲಾಗುವುದು, ಹಾಗೂ ಕಾರ್ಮಿಕ ಕ್ಷೇತ್ರದಲ್ಲಿ ಹೆಚ್ಚಿನ ಸುಧಾರಣೆ ತರಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.
ಮೋದಿ ಮಾಸ್ಟರ್ ಪ್ಲಾನ್ / ಆರ್ಥಿಕತೆ ಕುಗ್ಗಿಲ್ಲ
Please follow and like us: