ಯಡಿಯೂರಪ್ಪರವರು ರಕ್ತದಾನದ ಮಹತ್ವವನ್ನು ಸಾರಿದ್ದಾರೆ.

ಇಂದು ರಕ್ತದಾನಿಗಳ ದಿನವಾಗಿದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಕ್ತದಾನದ ಮಹತ್ವವನ್ನು ಸಾರಿದ್ದಾರೆ.ಯಡಿಯೂರಪ್ಪನವರು ಮತ್ತು ಅನೇಕ ಗಣ್ಯರು ರಕ್ತದಾನದ ದಿನದಂದು ಶುಭ ಹಾರೈಸಿದ್ದರೆ. ಅತ್ಯಗತ್ಯಸಂದರ್ಭಗಳಲ್ಲಿ ಜೀವ ಉಳಿಸುವ ರಕ್ತದಾನವೇ ಶ್ರೇಷ್ಠ ದಾನ. ಅತ್ಯಗತ್ಯ ಸಂದರ್ಭಗಳಲ್ಲಿ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವಕ್ಕೆ ಆಸರೆಯಾಗೋಣ ಎಂದು ತಿಳಿಸಿದ್ದರೆ. ತುರ್ತು ಸಂದರ್ಭಗಳಲ್ಲಿ ಎಲ್ಲರಿಗೂ ರಕ್ತ ಸಿಗುವ ನಿಟ್ಟಿನಲ್ಲಿ ಕೆಲಸ ಮಾಡುವ ಬಗ್ಗೆ ಪಣ ತಡೋಣ ಎಂದು ಯಡಿಯೂರಪ್ಪ ರವರು ಮನವಿ ಮಾಡಿಕೊಂಡಿದ್ದಾರೆ. ಮಾನವೀಯತೆಯನ್ನು ಸಂಭ್ರಮಿಸೋಣ. ರಕ್ತದಾನದ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡೋಣ. ಈ ಪವಿತ್ರ ಕಾಯಕದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ.ವಿಶ್ವ ರಕ್ತದಾನಿಗಳ ದಿನ ಕುರಿತಂತೆ ಟ್ವೀಟ್ ಮಾಡುವ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪನವರು ಹೇಳಿದ್ದಾರೆ

 

 

Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್ ನಟ ಆತ್ಮಹತ್ಯೆ

Sun Jun 14 , 2020
ಖ್ಯಾತ ಬಾಲಿವುಡ್ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ, 2013ರಲ್ಲಿ ಫಿಲ್ಮ ಫೇರ್ ಪ್ರಶಸ್ತಿ ಭಾಜನರಾಗಿದ್ದ ಸುಶಾಂತ್‌ ಸಿಂಗ್‌ ರಜಪೂತ್‌ 11 ಚಿತ್ರದಲ್ಲಿ ನಟನೆ ಮಾಡಿದ್ದರು ಮಹೇಂದ್ರ ಸಿಂಗ್‌ ಧೋನಿಯವರ ಜೀವಾನಾಧರಿತ ಚಿತ್ರದಲ್ಲಿ ನಟಿಸಿದ್ದ, ಸುಶಾಂತ್‌ ಸಿಂಗ್‌ ರಜಪೂತ್‌ ಹಲವಾರು ಬಾಲಿವುಡ್‌ ಚಿತ್ರಗಳಲ್ಲೂ ಪ್ರಮುಖ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಬಿಹಾರದ ಪಾಟ್ನಾದಲ್ಲಿ 1986 ರ ಜನವರಿ 21 ರಂದು ಜನಿಸಿದ್ದು, ಕೇವಲ 34 ನೇ ವಯಸ್ಸಿಗೇ ಇಹಲೋಕ ತ್ಯಜಿಸಿರುವುದು ದಿಗ್ಬ್ರಮೆಯನ್ನುಂಟು […]

Advertisement

Wordpress Social Share Plugin powered by Ultimatelysocial