ಯಡಿಯೂರಪ್ಪ ನಮ್ಮ ಪಕ್ಷದ ಪ್ರಶ್ನಾತೀತ ನಾಯಕ

ಹಲವು ರ‍್ಷಗಳಿಂದ ನಾನು ರಾಜಕೀಯದಲ್ಲಿ ಇದ್ದೇನೆ, ಯಡಿಯೂರಪ್ಪ ನೇತೃತ್ವದ ರ‍್ಕಾರ ಒಂದು ರ‍್ಷ ಪುರೈಸಿದೆ. ಯಡಿಯೂರಪ್ಪ ನಮ್ಮ ಪಕ್ಷದ ಪ್ರಶ್ನಾತೀತ ನಾಯಕ. ಅವರ ಹೆಸರಿನಲ್ಲಿಯೇ ಪ್ರಣಾಳಿಕೆ ಮಾಡಿ ಅವರ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸಿದ್ದೇವೆ. ಅವರ ನೇತೃತ್ವದಲ್ಲಿ ಒಂದು ರ‍್ಷದಲ್ಲಿ ಬಂದಿರುವ ಸಂಕಷ್ಟಗಳನ್ನು ಸರ‍್ಥವಾಗಿ ನಿಭಾಯಿಸಿದ್ದಾರೆ. ಪ್ರಕೃತಿ ವಿಕೋಪ ಕೊವಿಡ್ ಸಮಸ್ಯೆ ಎಲ್ಲವನ್ನು ಹತೋಟಿಗೆ ತರಲು ಪ್ರಯತ್ನಿಸಿದ್ದಾರೆ. ನಾವು ಅನಗತ್ಯವಾಗಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುವುದು ಬೇಡ, ಅವರ ನಾಯಕತ್ವದಲ್ಲಿಯೇ ಮುಂದಿನ ಮೂರು ರ‍್ಷ ಅಧಿಕಾರದಲ್ಲಿರುತ್ತಾರೆ. ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲದಲ್ಲಿಯೇ ಎದುರಿಸುತ್ತೇವೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ವಿ ಸೋಮಣ್ಣ ಹೇಳಿಕೆ ನೀಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ದ್ವಿಚಕ್ರ ಕಳ್ಳನ ಬಂಧನ

Thu Jul 30 , 2020
ದ್ವಿಚಕ್ರ ವಾಹನಗಳನ್ನ ಕದ್ದು ನಂಬರ್ ಪ್ಲೇಟ್ , ಇಂಜಿನ್ ನಂಬರ್ ಬದಲಿಸಿ ನಕರಿ ಆರ್ ಸಿ ಪುಸ್ತಕವನ್ನ ಸೃಷ್ಠಿಸಿ ವಾಹನ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದು ಬಂಧಿತನಿAದ ೭ ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ. ಬಂಧಿತನನ್ನು ಸೈಯ್ಯದ್ ತಬ್ರೇಜ್ ಎಂದು ಗುರುತಿಸಲಾಗಿದ್ದು ಇನ್ನುಳಿದ ಈತನ ಸಹಚರರಾದ ವೀಲರ್ ಶರೀಫ್ ಮತ್ತು ಕುಲ್ವಿ ಮೌಲಾ ಪರಾರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial