ಹಲವು ರ್ಷಗಳಿಂದ ನಾನು ರಾಜಕೀಯದಲ್ಲಿ ಇದ್ದೇನೆ, ಯಡಿಯೂರಪ್ಪ ನೇತೃತ್ವದ ರ್ಕಾರ ಒಂದು ರ್ಷ ಪುರೈಸಿದೆ. ಯಡಿಯೂರಪ್ಪ ನಮ್ಮ ಪಕ್ಷದ ಪ್ರಶ್ನಾತೀತ ನಾಯಕ. ಅವರ ಹೆಸರಿನಲ್ಲಿಯೇ ಪ್ರಣಾಳಿಕೆ ಮಾಡಿ ಅವರ ನಾಯಕತ್ವದಲ್ಲಿಯೇ ಚುನಾವಣೆ ಎದುರಿಸಿದ್ದೇವೆ. ಅವರ ನೇತೃತ್ವದಲ್ಲಿ ಒಂದು ರ್ಷದಲ್ಲಿ ಬಂದಿರುವ ಸಂಕಷ್ಟಗಳನ್ನು ಸರ್ಥವಾಗಿ ನಿಭಾಯಿಸಿದ್ದಾರೆ. ಪ್ರಕೃತಿ ವಿಕೋಪ ಕೊವಿಡ್ ಸಮಸ್ಯೆ ಎಲ್ಲವನ್ನು ಹತೋಟಿಗೆ ತರಲು ಪ್ರಯತ್ನಿಸಿದ್ದಾರೆ. ನಾವು ಅನಗತ್ಯವಾಗಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುವುದು ಬೇಡ, ಅವರ ನಾಯಕತ್ವದಲ್ಲಿಯೇ ಮುಂದಿನ ಮೂರು ರ್ಷ ಅಧಿಕಾರದಲ್ಲಿರುತ್ತಾರೆ. ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲದಲ್ಲಿಯೇ ಎದುರಿಸುತ್ತೇವೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ವಿ ಸೋಮಣ್ಣ ಹೇಳಿಕೆ ನೀಡಿದ್ದಾರೆ.
ಯಡಿಯೂರಪ್ಪ ನಮ್ಮ ಪಕ್ಷದ ಪ್ರಶ್ನಾತೀತ ನಾಯಕ
Please follow and like us: