ಯುವ ಘಟಕದ ವತಿಯಿಂದ ಪ್ರತಿಭಟನೆ

ಸರ್ಜಾಪುರ ಹೋಬಳಿ ಚಿಕ್ಕ ದುನ್ನಸಂದ್ರ ಗ್ರಾಮದಲ್ಲಿ ಕಾರ್ಖನೆ ನಡೆಸುತ್ತಿರುವ ಸಬಿಕ್ ರಿಸರ್ಚ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯಲ್ಲಿ ಸ್ಥಳೀಯ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹೊರರಾಜ್ಯದ ನೌಕರರನ್ನು ನೇಮಕಾತಿ ಮಾಡುತ್ತಿರುವ ಸಲುವಾಗಿ ಕರ್ನಾಟಕ ರಕ್ಷ ವೇದಿಕೆಯ ಆನೇಕಲ್ ತಾಲೂಕ್ ಯುವ ಘಟಕದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಸಜಾಪುರ ನೆಲ-ಜಲ ಹಾಗೂ ಕರ್ನಾಟಕದ ಸವಲತ್ತುಗಳನ್ನು ಬಲ ಬಳಸಿಕೊಂಡರು ಸ್ಥಳೀಯ ಉದ್ಯೋಗಿಗಳನ್ನು ಕೆಲಸದಿಂದ ತಗೋದು ಹೊರರಾಜ್ಯದ ನೌಕರರನ್ನು ನೇಮಕಾತಿ ಮಾಡುತ್ತಿದ್ದು, ಇದರಿಂದ ಸ್ಥಳೀಯ ಕಾರ್ಮಿಕರಿಗೆ ಕೆಲಸವಿಲ್ಲದೆ ಇವರ ಸಂಸಾರವು ಬೀದಿ ಪಾಲಾಗುತ್ತಿದೆ. ಇದನ್ನು ಗಮನಿಸಿದ ಸಂಘಟನೆಯ ಈ ಕಂಪನಿಯ ವಿರುದ್ಧ ಪ್ರತಿಭಟನೆ ಮಾಡಲು ನಿರ್ಧರಿಸಿದ್ದು ಇದಕ್ಕೆ ಸಹಕರಿಸಬೇಕೆಂದು ಮನವಿ ಮಾಡಿಕೊಂಡರು.

Please follow and like us:

Leave a Reply

Your email address will not be published. Required fields are marked *

Next Post

ನಿಯಮ ಉಲ್ಲಂಘಿಸಿದ್ರೆ ಕೇಸ್

Tue Jun 30 , 2020
ಸAಚಾರಿ ನಿಯಮಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಸಿಪಿಐ ಎಂ.ಎಸ್.ಸರ್ದಾರ್ ಹೇಳಿದರು. ಖುದ್ದು ರಸ್ತೆಗಿಳಿದ ಅವರು, ಪಾವಗಡ ವೃತ್ತದ ಬಳಿ ಅಡ್ಡಾದಿಡ್ಡಿ ವಾಹನಗಳು ಸಂಚರಿಸುವುದನ್ನು ಗಮನಿಸಿದ್ದಾರೆ. ಶಿರಾ ಹಾಗೂ ಪಾವಗಡ ಮಾರ್ಗದಿಂದ ಬರುವವರು ಮಧುಗಿರಿ ಪಟ್ಟಣಕ್ಕೆ ಹೋಗುವವರು ಸಂಚಾರಿ ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಳು ಮಾಡ್ತೀವಿ ಎಂದು ಹೇಳಿದರು. ಇನ್ನೂ ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.. Please follow and like us:

Advertisement

Wordpress Social Share Plugin powered by Ultimatelysocial