ಯೋಜನೆಗಳು ಮನೆ ಬಾಗಿಲಿಗೆ ತಲುಪಿಸಲು ಅಧಿಕಾರಿಗಳು ಶ್ರಮವಹಿಸಬೇಕು

ಕೋವಿಡ್ ಸಂಕಷ್ಟದ ಹಿನ್ನಲೆಯಲ್ಲಿ ರಾಜ್ಯ ರ‍್ಕಾರ ಕರ‍್ಮಿಕರಿಗಾಗಿ ಹಮ್ಮಿಕೊಂಡಿರುವ ಯೋಜನೆಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಇಲಾಖೆಯ ಅಧಿಕಾರಿಗಳು ಶ್ರಮವಹಿಸಬೇಕು ಎಂದು ಕರ‍್ಮಿಕ ಹಾಗೂ ಸಕ್ಕರೆ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್ ಅವರು ಅಧಿಕಾರಿಗಳಿಗೆ ಕಟ್ಟುನಿಟಿನ ಸೂಚನೆ ನೀಡಿದರು. ಹಾಗೂ ರಾಯಚೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ‍್ಮಿಕ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೋವಿಡ್-೧೯ ಸಾಂಕ್ರಾಮಿಕ ರೋಗ ತಡೆಯಲು ಲಾಕ್ಡೌನ್ ಜಾರಿ ಮಾಡಿದ ಸಂರ‍್ಭದಲ್ಲಿ ಅಸಂಘಟಿತ ಕರ‍್ಮಿಕರು ತೀವ್ರ ರ‍್ಥಿಕ ಸಂಕಷ್ಟಕ್ಕೆ ಗುರಿಯಾಗಿ ಕುಟುಂಬ ಪೋಷಣೆ ಮಾಡಲು ರ‍್ಕಾರ ಅಗಸರು, ಕ್ಷೌರಿಕರಿಗೆ ಒಂದು ಬಾರಿ ೫ ಸಾವಿರ ರೂಗಳ ಪರಿಹಾರ ನೀಡಲು ನರ‍್ಧರಿಸಿ, ಆ ನಿಟ್ಟಿನಲ್ಲಿ ರಾಜ್ಯದಲ್ಲಿರುವ ೨.೨೫ ಲಕ್ಷ ಕ್ಷೌರಿಕರು ಹಾಗೂ ೭೦ ಸಾವಿರ ಅಗಸರಿಗೆ ಪರಿಹಾರ ನೀಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾದಿಂದ ಕೆರೆ ಕಾಮೇಗೌಡರು ಗುಣಮುಖ

Sat Aug 1 , 2020
ಮಂಡ್ಯದ ಕೆರೆ ಕಾಮೇಗೌಡರು ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ, ೮೨ ವರ್ಷದ ಕಾಮೇಗೌಡರು ಈಚೆಗೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕಾಲಿಗೆ ತೀವ್ರ ಗಾಯವಾಗಿತ್ತು. ಬಲಗಾಲಿನ ನರ ಸಂಬAಧಿ ಕಾಯಿಲೆಯ ಗಾಯ ಉಲ್ಬಣಗೊಂಡಿದ್ದ ಹಿನ್ನೆಲೆ ಮಳವಳ್ಳಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಮಯದಲ್ಲೇ ಅವರಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿತ್ತು. ಕಳೆದ ವಾರ ಮಂಡ್ಯದ ಕಾಮೇಗೌಡರನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ […]

Advertisement

Wordpress Social Share Plugin powered by Ultimatelysocial