ರಾಘವೇಂದ್ರ ರಾಜ್​ಕುಮಾರ್ ಸರ್ಜಾ ಮನೆಗೆ ಭೇಟಿ

ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ರವರು ನಮ್ಮನ ಹಗಲಿ ಒಂದು ವಾರ ಕಳೆದಿದೆ ಕುಟುಂಬಸ್ಥರು ಈಗಲೂ ಚಿರು ಅಗಲಿಕೆಯ ನೋವಿನಲ್ಲಿದ್ದಾರೆ. ಅವರ ನಿಧನದಿಂದ ಅಭಿಮಾನಿಗಳಿಗೆ ಹಾಗೂ ಇಡೀ ಸ್ಯಾಂಡಲ್​​ವುಡ್​ಗೆ ಅಘಾತ ಉಂಟಾಗಿದೆ. ಇಂದು ನಟ ರಾಘವೇಂದ್ರ ರಾಜ್​​ಕುಮಾರ್, ಸರ್ಜಾ ಫ್ಯಾಮಿಲಿಯನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.ರಾಘವೇಂದ್ರ ರಾಜ್​ಕುಮಾರ್ ಜೊತೆಗೆ ಅವರ ಪುತ್ರರಾದ ಯುವ ರಾಜ್​ಕುಮಾರ್​ ಹಾಗೂ ವಿನಯ್​ ರಾಜ್​ಕುಮಾರ್​ ಡೈರೆಕ್ಟರ್ ಎ.ಪಿ.ಅರ್ಜುನ್ ಕೂಡ ಸರ್ಜಾ ಅವರ ಮನೆಗೆ ತೆರಳಿ ಕುಟುಂಬಸ್ಥರನ್ನ ಮಾತನಾಡಿಸಿ, ಧೈರ್ಯ ಹೇಳಿದ್ದಾರೆ.

 

 

Please follow and like us:

Leave a Reply

Your email address will not be published. Required fields are marked *

Next Post

ರೈತರು ಆತಂಕಗೊಳ್ಳುವ ಅಗತ್ಯವಿಲ್ಲ

Sun Jun 14 , 2020
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಮನೆಗಳನ್ನು ಕಾನೂನುಬದ್ಧವಾಗಿ ಸಕ್ರಮಗೊಳಿಸುವ ಕರ್ನಾಟಕ ಗ್ರಾಮೀಣ ಯೋಜನಾ ಕಾಯ್ದೆಗೆ ಶೀಘ್ರದಲ್ಲೇ ಬದಲಾವಣೆ ಮಾಡಲಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಯ್ದೆಗೆ ತಿದ್ದುಪಡಿ ಮಾಡುವ ಸಂಬAಧ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಈ ಸಮಿತಿ ನೀಡುವ ವರದಿ ಆಧಾರದಲ್ಲಿ ಕಾನೂನಿಗೆ ತಿದ್ದುಪಡಿ ತಂದು ಅಕ್ರಮ, ಸಕ್ರಮ ಕಾಯ್ದೆಯನ್ನು ರಾಜ್ಯಾದ್ಯಂತ ಜಾರಿ ಮಾಡುವುದಾಗಿ ತಿಳಿಸಿದರು. ಕರ್ನಾಟಕ ಭೂ […]

Advertisement

Wordpress Social Share Plugin powered by Ultimatelysocial