ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ರವರು ನಮ್ಮನ ಹಗಲಿ ಒಂದು ವಾರ ಕಳೆದಿದೆ ಕುಟುಂಬಸ್ಥರು ಈಗಲೂ ಚಿರು ಅಗಲಿಕೆಯ ನೋವಿನಲ್ಲಿದ್ದಾರೆ. ಅವರ ನಿಧನದಿಂದ ಅಭಿಮಾನಿಗಳಿಗೆ ಹಾಗೂ ಇಡೀ ಸ್ಯಾಂಡಲ್ವುಡ್ಗೆ ಅಘಾತ ಉಂಟಾಗಿದೆ. ಇಂದು ನಟ ರಾಘವೇಂದ್ರ ರಾಜ್ಕುಮಾರ್, ಸರ್ಜಾ ಫ್ಯಾಮಿಲಿಯನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.ರಾಘವೇಂದ್ರ ರಾಜ್ಕುಮಾರ್ ಜೊತೆಗೆ ಅವರ ಪುತ್ರರಾದ ಯುವ ರಾಜ್ಕುಮಾರ್ ಹಾಗೂ ವಿನಯ್ ರಾಜ್ಕುಮಾರ್ ಡೈರೆಕ್ಟರ್ ಎ.ಪಿ.ಅರ್ಜುನ್ ಕೂಡ ಸರ್ಜಾ ಅವರ ಮನೆಗೆ ತೆರಳಿ ಕುಟುಂಬಸ್ಥರನ್ನ ಮಾತನಾಡಿಸಿ, ಧೈರ್ಯ ಹೇಳಿದ್ದಾರೆ.