ಕೊರೊನಾ ವೈರಸ್ ನಿಂದ ಆಂತಕಕ್ಕೆ ಈಡಗಿರುವ ಜನರಿಗೆ ಮತ್ತೊಂದು ಆಂತಕ ಕಾದಿದೆ. ಮೇ 29 ಹಾಗೂ 30 ರಂದೂ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು.ಇದರ ಹಿನ್ನಲ್ಲೇಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ರಾಜ್ಯದ ಕರಾವಳಿಯಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 31 ಮತ್ತು ಜೂನ್ 1ರಂದು ವೇಗವಾಗಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಧಾರಕಾರ ಮಳೆಯಾಗುವ ಸಾಧ್ಯತೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳು ಒಟ್ಟು 8 ಜಿಲ್ಲೆಗಳಿಂದ ಜೂನ್.1ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕಾರವಳಿ ಬಳಿ ಇರುವ ಸಾರ್ವಜನಿಕರು ನದಿ,ಸಮುದ್ರಕ್ಕೆ ಇಳಿಯಬಾರದು, ಮಕ್ಕಳು ,ಜನರು ಅಪಾಯಕಾರಿ ವಿದ್ಯುತ್ ಕಂಬ , ಕಟ್ಟಡ ಮರಗಳ ಕೆಳಗೆ ನಿಲ್ಲದೆ , ಸುರಕ್ಷಿತ ಸ್ಥಳಗಳಲ್ಲಿ ಹಾಗೂ ಮನೆಯಲ್ಲಿ ಇರಬೇಕು.