ರಾಜ್ಯದಲ್ಲಿ ಕೊರೊನಾ ಅಟ್ಟಹಾಸ

ರಾಜ್ಯದಲ್ಲಿ ಒಂದೇ ದಿನ 4,169 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲೇ 2,344 ಮಂದಿಗೆ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 51,422 ಕ್ಕೆ ಏರಿಕೆಯಾಗಿದೆ.ಒಂದೇ ದಿನದಲ್ಲಿ 104 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಟ್ಟು ರಾಜ್ಯದಲ್ಲಿ ಮಹಾಮಾರಿ ಕೊರೊನಾಗೆ ಬಲಿಯಾದವರ ಸಂಖ್ಯೆ 1032 ಕ್ಕೆ ಏರಿಕೆಯಾಗಿದೆ. 1263 ಮಂದಿ ಕೊರೊನಾದಿಂದ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ, ಇದುವರೆಗೂ 19729 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.  ಇನ್ನೂ ಉಳಿದ 30,655 ಮಂದಿ ಕೊರೊನಾದಿಂದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಲಾಕ್‌ಡೌನ್‌ನಿಂದ ಕೊರೊನಾ ನಿಯಂತ್ರಣ ಆಗುವುದಿಲ್ಲ

Fri Jul 17 , 2020
ಲಾಕ್‍ಡೌನ್ ಮಾಡುವುದರಿಂದ ಕೊರೊನಾ ನಿಯಂತ್ರಣ ಆಗುವುದಿಲ್ಲ. ಹೀಗಾಗಿ ಲಾಕ್‍ಡೌನ್ ಮುಂದುವರಿಸುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಸಿಎಂ ಸಭೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್.ಅಶೋಕ್, ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಹೇಳುತ್ತಿದ್ದೇನೆ. ಲಾಕ್‍ಡೌನ್ ಮುಂದುವರಿಸಲ್ಲ, ಕೊರೊನಾ ನಿಯಂತ್ರಣಕ್ಕೆ ಲಾಕ್‍ಡೌನ್ ಒಂದೇ ಮಾರ್ಗ ಅಲ್ಲ. ಮತ್ತೆ ಮತ್ತೆ ಲಾಕ್‍ಡೌನ್ ಮಾಡಲು ಆಗುವುದಿಲ್ಲ. ಒಂದು ವಾರ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಎಂದಿನಂತೆ ಎಲ್ಲ ಕೆಲಸಗಳು ಆರಂಭವಾಗುತ್ತದೆ ಎಂದು ಹೇಳಿದರು. ಖಾಸಗಿ […]

Advertisement

Wordpress Social Share Plugin powered by Ultimatelysocial