ರಾಜ್ಯದಲ್ಲಿ ಮತ್ತೆ ೧೨ ಮಂದಿಗೆ  ಕೊರೋಣ ಪತ್ತೆ..!

ಓಮಿಕ್ರಾನ್‌ ಸುದ್ಧಿ ಕೇಳಿದ ತತಕ್ಷಣ ನೆನಪಿಗೆ ಬರುವುದು ಒಂದು ಸಾವಿನ ಭಯ, ಮತ್ತೊಂದು ದುಡಿಮೆ ಬಿಟ್ಟು ಮೆನೆಯಲ್ಲಿ ಕೂರುವ  ಲಾಕ್‌ ಡೌನ್‌ ಸಂದರ್ಭ.. ಹಿಂದೆ ಡೆಲ್ಟಾದಿಂದ ಆದ ಆವಾಂತರ ಅಷ್ಟಿಷ್ಟಲ್ಲ.. ಈಗ ಮತ್ತೆ ಓಮಿಕ್ರಾನ್‌ ವೈರಾಣುವಿನ  ಆರ್ಭಟ ದಿನ ದಿನದಿಂದಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೆ ಮತ್ತೆ ಈ ಸಾವು ನೋವು, ಲಾಕ್‌ ಡೌನ್‌ ಕಂಟಕ ಎದುರಾಗುವ  ಭಯ ಹೆಚ್ಚಾಗುತ್ತೆ.

ಹೌದು.. ವಿದೇಶಗಳಿಂದ ಕಳೆದವಾರ  ರಾಜ್ಯಕ್ಕೆ ಆಗಮಿಸಿದ ೯ ಪ್ರಯಾಣಿಕರಲ್ಲಿ  ಓಮಿಕ್ರಾನ್‌ ದೃಢವಾಗಿದೆ. ಇದರ ಜತೆಗೆ ಅವರ ಕುಟುಂಭಸ್ತರು ೩ ಜನಕ್ಕೂ ಕೂಡ ದೃಢವಾಗಿದ್ದು ವೈರಾಣುವಿನ ವೇಗದ ಬಗ್ಗೆ ಭಯ ಹೆಚ್ಚಾಗುತ್ತಿದೆ. ಒಟ್ಟಾರೆ ಗುರುವಾರು ೧೨ ಮಂದಿಗೆ ಓಮಿಕ್ರಾನ್‌ ಪತ್ತೆಯಾಗಿ, ೩೧ ಗಡಿ ದಾಟಿದೆ

Please follow and like us:

Leave a Reply

Your email address will not be published. Required fields are marked *

Next Post

ನಾಯಕತ್ವ ಬದಲಾವಣೆ ಹೇಳಿಕೆ ನೀಡಿದ ಸಚಿವರಿಗೆ ಬಿಜೆಪಿ ಬಿಗ್ ಶಾಕ್

Fri Dec 24 , 2021
ಬೆಂಗಳೂರು: ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸದೇ ವಿನಾಕಾರಣ ನಾಯಕತ್ವದ ಬಗ್ಗೆ ಹರಡುವ ಮೂಲಕ ರಾಜ್ಯ ಸರ್ಕಾರದ ಘನತೆಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಸಚಿವರಿಗೆ ಗೇಟ್ ಪಾಸ್ ನೀಡಲು ಬಿಜೆಪಿ ಮುಂದಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಿದೆ. ಕೆಲವು ಸಚಿವರು ತಮಗೆ ನೀಡಿದ ಇಲಾಖೆಯ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದೇ, ಅನಗತ್ಯವಾಗಿ ವದಂತಿ ಹರಡುವ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಘನತೆಗೆ ಧಕ್ಕೆ […]

Advertisement

Wordpress Social Share Plugin powered by Ultimatelysocial