ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ

ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಅನಗತ್ಯ. ಇದು ಕೇವಲ ಮಾಧ್ಯಮಗಳ ಚರ್ಚೆಯಷ್ಟೇ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಇನ್ನೂ ಮೂರು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರ,ಪಕ್ಷದಲ್ಲಿ ಯಾವುದೇ ನಾಯಕರೂ ಕೂಡ ಮುಖ್ಯಮಂತ್ರಿ ಕುರ್ಚಿಗಾಗಿ ಲಾಬಿ ನಡೆಸುತ್ತಿಲ್ಲ. ಇದು ಕೇವಲ ಮಾಧ್ಯಮಗಳೂ ಊಹಾಪೋಹವಷ್ಟೇ. ಇನ್ನೂ ಇದೇ ವೇಳೆ ಕೊರೋನಾ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಅವರು, 60 ವರ್ಷಗಳ ಕಾಲ ರಾಷ್ಟ್ರವನ್ನು ಆಳುತ್ತಿದ್ದರೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯರನ್ನು ನೇಮಕ ಮಾಡುವಲ್ಲಿ ವಿಫಲವಾದವರಿಗೆ ಬಿಜೆಪಿಯನ್ನು ಟೀಕಿಸುವ, ದೂಷಿಸುವ ನೈತಿಕ ಹಕ್ಕು ಅವರಿಗಿಲ್ಲ ಎಂದು ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ತಂದೆಯಾದ ಖುಷಿಯಲ್ಲಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ

Fri Jul 31 , 2020
ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಅವರ ಸಂಗಾತಿ ನತಾಶಾ ಸಂತೋಕಿವ್ ಗಂಡು ಮುಗುವನ್ನು ತಮ್ಮ ಜೀವನದಲ್ಲಿ ಸ್ವಾಗತಿಸಿದ್ದಾರೆ. ಹೌದು ಹಾರ್ದಿಕ್ ಪಾಂಡ್ಯ ತಂದೆಯಾದ ಖುಷಿಯಲ್ಲಿದ್ದಾರೆ. ಅದೇ ಸಂತೋಷ್‌ವನ್ನು ಅವರು ನವಜಾತ ಶಿಶುವಿನ ಚಿತ್ರವನ್ನು ಮೋದಲ ಬಾರಿಗೆ ಸೋಷಿಯಲ್ ಮೀಡಿಯಾ ಇನ್ಸಾ÷್ಟಗ್ರಾಮ್ ನಲ್ಲಿ ಹಂಚಿಕೋಳ್ಳುವ ಮೂಲಕ ಶುಭ ಸುದ್ದಿ ನೀಡಿದ್ದಾರೆ. ಸೋಷಿಯಲ್ ಮೀಡಿಯಾ ಪ್ಲಾಟ್‌ಫರ್ಮ್ಗಳಲ್ಲಿ ವ್ಯಾಪಕವಾಗಿ ಶೇರ್ ಆಗುತ್ತಿರುವ ಫೋಟೋದಲ್ಲಿ,ಹಾರ್ದಿಕ್ ಪಾಂಡ್ಯ ತನ್ನ ಮಗುವಿನ ಪುಟ್ಟ ಕೈಯನ್ನು ಹಿಡಿದಿರುವುದನ್ನು […]

Advertisement

Wordpress Social Share Plugin powered by Ultimatelysocial